Advertisement
ಸುದ್ದಿಗಳು

ಸವಣೂರು: ಮೊಗರು ಬಿಜೆಪಿ ಬೂತ್ ಸಮಿತಿ ಸಭೆ

Share

ಸವಣೂರು :ಆಲಂಕಾರು ಶಕ್ತಿ ಕೇಂದ್ರದ ಸವಣೂರು ಮೊಗರು ಬಿಜೆಪಿ ಬೂತ್ 66ರ ಸಮಿತಿ ರಚನೆ ಹಾಗೂ ಕಾರ್ಯಕರ್ತರ ಸಭೆಯು ಗಂಗಾಧರ ಪೆರಿಯಡ್ಕ ಅವರ ಮನೆಯಲ್ಲಿ ಭಾನುವಾರ ನಡೆಯಿತು.
ಬಿಜೆಪಿ ಸುಳ್ಯ ಮಂಡಲ ಸಮಿತಿ ಸದಸ್ಯ ಗಣೇಶ್ ಉದನಡ್ಕ ಅವರು ಬೂತ್ ಸಮಿತಿ ಪುನಾರಚನೆ ಹಾಗೂ ಸದಸ್ಯತ್ವ ಅಭಿಯಾನದ ಕುರಿತು ಮಾಹಿತಿ ನೀಡಿದರು.
ಬೂತ್ ಸಮಿತಿಯ ಅಧ್ಯಕ್ಷ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ತಾರನಾಥ ಕಾಯರ್ಗ ಅವರು,ಪಕ್ಷದ ಕಾರ್ಯಚಟುವಟಿಕೆ ಹಾಗೂ ಬೂತ್ ಸಮಿತಿ ಕಾರ್ಯಕರ್ತರ ಜವಾಬ್ದಾರಿಗಳ ಕುರಿತು ತಿಳಿಸಿದರು.ಕಾರ್ಯದರ್ಶಿ ಜಗದೀಶ್ ಇಡ್ಯಾಡಿ ಉಪಸ್ಥಿತರಿದ್ದರು.

Advertisement
Advertisement

ನೂತನ ಸಮಿತಿ ರಚನೆ:
ಸಭೆಯಲ್ಲಿ ಬೂತ್ 66ರ ನೂತನ ಸಮಿತಿ ರಚಿಸಲಾಯಿತು. ಅಧ್ಯಕ್ಷರಾಗಿ ಜಗದೀಶ್ ಇಡ್ಯಾಡಿ, ಪ್ರಧಾನ ಕಾರ್ಯದರ್ಶಿಯಾಗಿ ದಯಾನಂದ ಮೆದು, ಕಾರ್ಯದರ್ಶಿಯಾಗಿ ಶ್ರೀಧರ ಇಡ್ಯಾಡಿ, ಸದಸ್ಯರಾಗಿ ಚಂದ್ರಶೇಖರ ಮೆದು, ಗಣಪಯ್ಯ ಭಟ್ ಕುಕ್ಕುಜೆ, ಪ್ರವೀಣ್ ಪೆರಿಯಡ್ಕ, ಶಶಿಧರ ಇಡ್ಯಾಡಿ, ರಾಜೇಶ್ ಇಡ್ಯಾಡಿ, ಗಂಗಾಧರ ಪೆರಿಯಡ್ಕ, ಮನೋರಮ ಪೆರಿಯಡ್ಕ, ಶಶಿಕಲಾ ಇಡ್ಯಾಡಿ, ಪುಷ್ಪಾವತಿ ಕೇಕುಡೆ, ರೇಖಾ ವಿಠಲ ಪೂಜಾರಿ ಆಯ್ಕೆಯಾದರು.

Advertisement

ಸಭೆಯಲ್ಲಿ ಕಮಲಾಕ್ಷ ಪೆರಿಯಡ್ಕ, ದಯಾನಂದ ಪೆರಿಯಡ್ಕ, ಹಿತೇಶ್ ಮೆದು, ಮಹಾಬಲ ಪೆರಿಯಡ್ಕ, ಹರೀಶ್ ಕುಕ್ಕುಜೆ, ಮನೋಜ್ ಕುಕ್ಕುಜೆ, ವೀರಪ್ಪ ಗೌಡ ಪೆರಿಯಡ್ಕ, ಉದಯಚಂದ್ರ ಪೆರಿಯಡ್ಕ, ಕರುಣಾಕರ ಪೆರಿಯಡ್ಕ, ಜಗದೀಶ್ ಗೌಡ ಇಡ್ಯಾಡಿ ,ವೆಂಕಪ್ಪ ನಾಯ್ಕ ಹಾಗೂ ಮೊದಲಾದ ಕಾರ್ಯಕರ್ತರು ಉಪಸ್ಥಿತರಿದ್ದರು.

ಗಂಗಾಧರ ಪೆರಿಯಡ್ಕ ಅವರು ಸ್ವಾಗತಿಸಿ,ವಂದಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

5 hours ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

1 day ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

1 day ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

1 day ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

1 day ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

1 day ago