Advertisement
ಸುದ್ದಿಗಳು

ಸವಣೂರು: ಮೊಗರು ಬಿಜೆಪಿ ಬೂತ್ ಸಮಿತಿ ಸಭೆ

Share

ಸವಣೂರು :ಆಲಂಕಾರು ಶಕ್ತಿ ಕೇಂದ್ರದ ಸವಣೂರು ಮೊಗರು ಬಿಜೆಪಿ ಬೂತ್ 66ರ ಸಮಿತಿ ರಚನೆ ಹಾಗೂ ಕಾರ್ಯಕರ್ತರ ಸಭೆಯು ಗಂಗಾಧರ ಪೆರಿಯಡ್ಕ ಅವರ ಮನೆಯಲ್ಲಿ ಭಾನುವಾರ ನಡೆಯಿತು.
ಬಿಜೆಪಿ ಸುಳ್ಯ ಮಂಡಲ ಸಮಿತಿ ಸದಸ್ಯ ಗಣೇಶ್ ಉದನಡ್ಕ ಅವರು ಬೂತ್ ಸಮಿತಿ ಪುನಾರಚನೆ ಹಾಗೂ ಸದಸ್ಯತ್ವ ಅಭಿಯಾನದ ಕುರಿತು ಮಾಹಿತಿ ನೀಡಿದರು.
ಬೂತ್ ಸಮಿತಿಯ ಅಧ್ಯಕ್ಷ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ತಾರನಾಥ ಕಾಯರ್ಗ ಅವರು,ಪಕ್ಷದ ಕಾರ್ಯಚಟುವಟಿಕೆ ಹಾಗೂ ಬೂತ್ ಸಮಿತಿ ಕಾರ್ಯಕರ್ತರ ಜವಾಬ್ದಾರಿಗಳ ಕುರಿತು ತಿಳಿಸಿದರು.ಕಾರ್ಯದರ್ಶಿ ಜಗದೀಶ್ ಇಡ್ಯಾಡಿ ಉಪಸ್ಥಿತರಿದ್ದರು.

ನೂತನ ಸಮಿತಿ ರಚನೆ:
ಸಭೆಯಲ್ಲಿ ಬೂತ್ 66ರ ನೂತನ ಸಮಿತಿ ರಚಿಸಲಾಯಿತು. ಅಧ್ಯಕ್ಷರಾಗಿ ಜಗದೀಶ್ ಇಡ್ಯಾಡಿ, ಪ್ರಧಾನ ಕಾರ್ಯದರ್ಶಿಯಾಗಿ ದಯಾನಂದ ಮೆದು, ಕಾರ್ಯದರ್ಶಿಯಾಗಿ ಶ್ರೀಧರ ಇಡ್ಯಾಡಿ, ಸದಸ್ಯರಾಗಿ ಚಂದ್ರಶೇಖರ ಮೆದು, ಗಣಪಯ್ಯ ಭಟ್ ಕುಕ್ಕುಜೆ, ಪ್ರವೀಣ್ ಪೆರಿಯಡ್ಕ, ಶಶಿಧರ ಇಡ್ಯಾಡಿ, ರಾಜೇಶ್ ಇಡ್ಯಾಡಿ, ಗಂಗಾಧರ ಪೆರಿಯಡ್ಕ, ಮನೋರಮ ಪೆರಿಯಡ್ಕ, ಶಶಿಕಲಾ ಇಡ್ಯಾಡಿ, ಪುಷ್ಪಾವತಿ ಕೇಕುಡೆ, ರೇಖಾ ವಿಠಲ ಪೂಜಾರಿ ಆಯ್ಕೆಯಾದರು.

ಸಭೆಯಲ್ಲಿ ಕಮಲಾಕ್ಷ ಪೆರಿಯಡ್ಕ, ದಯಾನಂದ ಪೆರಿಯಡ್ಕ, ಹಿತೇಶ್ ಮೆದು, ಮಹಾಬಲ ಪೆರಿಯಡ್ಕ, ಹರೀಶ್ ಕುಕ್ಕುಜೆ, ಮನೋಜ್ ಕುಕ್ಕುಜೆ, ವೀರಪ್ಪ ಗೌಡ ಪೆರಿಯಡ್ಕ, ಉದಯಚಂದ್ರ ಪೆರಿಯಡ್ಕ, ಕರುಣಾಕರ ಪೆರಿಯಡ್ಕ, ಜಗದೀಶ್ ಗೌಡ ಇಡ್ಯಾಡಿ ,ವೆಂಕಪ್ಪ ನಾಯ್ಕ ಹಾಗೂ ಮೊದಲಾದ ಕಾರ್ಯಕರ್ತರು ಉಪಸ್ಥಿತರಿದ್ದರು.

ಗಂಗಾಧರ ಪೆರಿಯಡ್ಕ ಅವರು ಸ್ವಾಗತಿಸಿ,ವಂದಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಪಶ್ಚಿಮಘಟ್ಟದ 1,449 ಗ್ರಾಮಗಳ ಬಗ್ಗೆ ಆತಂಕ ಬೇಡ ಎಂದ ಪರಮೇಶ್ವರ್

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…

12 hours ago

ಕರ್ನಾಟಕದ 101 ತಾಲ್ಲೂಕುಗಳು ಬರಪೀಡಿತ : ಇನ್ನೂ 3 ತಾಲ್ಲೂಕುಗಳ ಮೇಲೂ ಬರದ ಛಾಯೆ

ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…

12 hours ago

101 ತಾಲೂಕುಗಳಲ್ಲಿ ಬರದ ಛಾಯೆ – ಗ್ರಾಮೀಣರಿಗೆ ಉದ್ಯೋಗ ಹೆಚ್ಚಿಸಲು ಸಚಿವ ಖಂಡ್ರೆ ಸೂಚನೆ

ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…

13 hours ago

ಹವಾಮಾನ ವರದಿ | 28-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ಬದಲಾವಣೆ ಎಲ್ಲಿದೆ?

ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…

19 hours ago

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

3 days ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

3 days ago