Advertisement
ಸುದ್ದಿಗಳು

ಸವಣೂರು: ಮೊಗರು ಬಿಜೆಪಿ ಬೂತ್ ಸಮಿತಿ ಸಭೆ

Share

ಸವಣೂರು :ಆಲಂಕಾರು ಶಕ್ತಿ ಕೇಂದ್ರದ ಸವಣೂರು ಮೊಗರು ಬಿಜೆಪಿ ಬೂತ್ 66ರ ಸಮಿತಿ ರಚನೆ ಹಾಗೂ ಕಾರ್ಯಕರ್ತರ ಸಭೆಯು ಗಂಗಾಧರ ಪೆರಿಯಡ್ಕ ಅವರ ಮನೆಯಲ್ಲಿ ಭಾನುವಾರ ನಡೆಯಿತು.
ಬಿಜೆಪಿ ಸುಳ್ಯ ಮಂಡಲ ಸಮಿತಿ ಸದಸ್ಯ ಗಣೇಶ್ ಉದನಡ್ಕ ಅವರು ಬೂತ್ ಸಮಿತಿ ಪುನಾರಚನೆ ಹಾಗೂ ಸದಸ್ಯತ್ವ ಅಭಿಯಾನದ ಕುರಿತು ಮಾಹಿತಿ ನೀಡಿದರು.
ಬೂತ್ ಸಮಿತಿಯ ಅಧ್ಯಕ್ಷ, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ತಾರನಾಥ ಕಾಯರ್ಗ ಅವರು,ಪಕ್ಷದ ಕಾರ್ಯಚಟುವಟಿಕೆ ಹಾಗೂ ಬೂತ್ ಸಮಿತಿ ಕಾರ್ಯಕರ್ತರ ಜವಾಬ್ದಾರಿಗಳ ಕುರಿತು ತಿಳಿಸಿದರು.ಕಾರ್ಯದರ್ಶಿ ಜಗದೀಶ್ ಇಡ್ಯಾಡಿ ಉಪಸ್ಥಿತರಿದ್ದರು.

ನೂತನ ಸಮಿತಿ ರಚನೆ:
ಸಭೆಯಲ್ಲಿ ಬೂತ್ 66ರ ನೂತನ ಸಮಿತಿ ರಚಿಸಲಾಯಿತು. ಅಧ್ಯಕ್ಷರಾಗಿ ಜಗದೀಶ್ ಇಡ್ಯಾಡಿ, ಪ್ರಧಾನ ಕಾರ್ಯದರ್ಶಿಯಾಗಿ ದಯಾನಂದ ಮೆದು, ಕಾರ್ಯದರ್ಶಿಯಾಗಿ ಶ್ರೀಧರ ಇಡ್ಯಾಡಿ, ಸದಸ್ಯರಾಗಿ ಚಂದ್ರಶೇಖರ ಮೆದು, ಗಣಪಯ್ಯ ಭಟ್ ಕುಕ್ಕುಜೆ, ಪ್ರವೀಣ್ ಪೆರಿಯಡ್ಕ, ಶಶಿಧರ ಇಡ್ಯಾಡಿ, ರಾಜೇಶ್ ಇಡ್ಯಾಡಿ, ಗಂಗಾಧರ ಪೆರಿಯಡ್ಕ, ಮನೋರಮ ಪೆರಿಯಡ್ಕ, ಶಶಿಕಲಾ ಇಡ್ಯಾಡಿ, ಪುಷ್ಪಾವತಿ ಕೇಕುಡೆ, ರೇಖಾ ವಿಠಲ ಪೂಜಾರಿ ಆಯ್ಕೆಯಾದರು.

ಸಭೆಯಲ್ಲಿ ಕಮಲಾಕ್ಷ ಪೆರಿಯಡ್ಕ, ದಯಾನಂದ ಪೆರಿಯಡ್ಕ, ಹಿತೇಶ್ ಮೆದು, ಮಹಾಬಲ ಪೆರಿಯಡ್ಕ, ಹರೀಶ್ ಕುಕ್ಕುಜೆ, ಮನೋಜ್ ಕುಕ್ಕುಜೆ, ವೀರಪ್ಪ ಗೌಡ ಪೆರಿಯಡ್ಕ, ಉದಯಚಂದ್ರ ಪೆರಿಯಡ್ಕ, ಕರುಣಾಕರ ಪೆರಿಯಡ್ಕ, ಜಗದೀಶ್ ಗೌಡ ಇಡ್ಯಾಡಿ ,ವೆಂಕಪ್ಪ ನಾಯ್ಕ ಹಾಗೂ ಮೊದಲಾದ ಕಾರ್ಯಕರ್ತರು ಉಪಸ್ಥಿತರಿದ್ದರು.

ಗಂಗಾಧರ ಪೆರಿಯಡ್ಕ ಅವರು ಸ್ವಾಗತಿಸಿ,ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

11 hours ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

19 hours ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

1 day ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

2 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

2 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

2 days ago