Advertisement
ಕಾರ್ಯಕ್ರಮಗಳು

ಸವಣೂರು ರುದ್ರಭೂಮಿಯಲ್ಲಿ ಸ್ವಚ್ಚತಾ ಕಾರ್ಯ, ಪೊದೆ ತೆರವು

Share

ಸವಣೂರು : ರಾಮಕೃಷ್ಣ ಮಿಶನ್ ಮಂಗಳೂರು, ಸವಣೂರು ಗ್ರಾಮ ಪಂಚಾಯತ್, ಸವಣೂರು ಯುವಕ ಮಂಡಲ, ಮಂಜುನಾಥನಗರ ವಿವೇಕಾನಂದ ಯುವಕ ಮಂಡಲ ಇದರ ವತಿಯಿಂದ ಸ್ವಚ್ಚ ಪರಿಸರ ನಮ್ಮ ದ್ಯೇಯ ಪರಿಕಲ್ಪನೆಯಲ್ಲಿ ಮುಂಜಾನೆಯ ಸ್ವಚ್ಚತಾ ಕಾಯಕ್ರಮ ಸವಣೂರಿನ ಕನಡಕುಮೇರು ಹಿಂದೂ ರುದ್ರಭೂಮಿಯಲ್ಲಿ ನ.3ರಂದು ಬೆಳಿಗ್ಗೆ 7ರಿಂದ 9 ರವರೆಗೆ ನಡೆಯಿತು.

ಸ್ವಚ್ಚತಾ ಕಾರ್ಯದಲ್ಲಿ ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ, ಸದಸ್ಯರಾದ ಸತೀಶ್ ಬಲ್ಯಾಯ, ಗಾಯತ್ರಿ ಬರೆಮೇಲು, ರಾಜೀವಿ ವಿ.ಶೆಟ್ಟಿ ಕೆಡೆಂಜಿ, ಸಿಬ್ಬಂದಿ ಪ್ರಮೋದ್ ಕುಮಾರ್ ರೈ ಬಿ, ಸವಣೂರು ಯುವಕ ಮಂಡಲದ ಮಾಜಿ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಸದಸ್ಯರಾದ ಸಂಪ್ರಿತ್ ಶೆಟ್ಟಿ ಬಾರಿಕೆ, ಅಭಿಶೇಕ್ ರೈ ಜೆ, ಪ್ರಥಮ್ ಕಾಯರ್ಗ, ಸವಣೂರು ಪ್ರಾ.ಕೃ.ಪ.ಸ.ಸಂಘದ ಉಪಾಧ್ಯಕ್ಷ ತಾರಾನಾಥ ಕಾಯರ್ಗ, ಜಯರಾಮ ರೈ ಬಿ, ಮಂಜುನಾಥನಗರ ವಿವೇಕಾನಂದ ಯುವಕ ಮಂಡಲದ ಉಪಾಧ್ಯಕ್ಷ ಹರೀಶ್ ರೈ ಮಂಜುನಾಥನಗರ, ಕಾರ್ಯದರ್ಶಿ ಉದಯ ಬಿ.ಆರ್, ಸದಸ್ಯರಾದ ಸತ್ಯಪ್ರಕಾಶ್ ಶೆಟ್ಟಿ, ನಿತ್ಯಪ್ರಸಾದ್ ಶೆಟ್ಟಿ, ತಾರೇಶ್ ರೈ ಕುಂಜಾಡಿ, ಸಂತೋಷ್ ಮಂಜುನಾಥನಗರ, ಕ್ಯಾಂಪ್ಕೋ ನಿವೃತ ಉದ್ಯೋಗಿ ಸತ್ಯಮೂರ್ತಿ ಮೊದಲಾದವರು ಪಾಲ್ಗೊಂಡಿದ್ದರು.

ಯುವ ಸಂಘಗಳ ಒಕ್ಕೂಟದ ರಾಜ್ಯಾಧ್ಯಕ್ಷ ಬೇಟಿ: ಸ್ವಚ್ಚತಾ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ರಾಜ್ಯ ಯುವ ಸಂಘಗಳ ಒಕ್ಕೂಟದ ರಾಜ್ಯಾಧ್ಯಕ್ಷ ಹಾಗೂ ಕನ್ನಡ ಜಾನಪದ ಪರಿಷತ್‌ನ ರಾಜ್ಯಾಧ್ಯಕ್ಷ ಡಾ.ಎಸ್.ಬಾಲಾಜಿ ಅವರು ಭೇಟಿ ಯುವ ಸಂಸ್ಥೆಗಳ ಮುಂಜಾನೆ ಸ್ವಚ್ಚತಾ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭ ರಾಜ್ಯ ಯುವ ಸಂಘಗಳ ಕಾರ್ಯದರ್ಶಿ ಸುರೇಶ್ ರೈ ಸೂಡಿಮುಳ್ಳು, ಸವಣೂರು ಯುವಕ ಮಂಡಲದ ಕಾರ್ಯದರ್ಶಿ ಪ್ರವೀಣ್ ಚೆನ್ನಾವರ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

4 minutes ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

7 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

9 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

18 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

18 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

18 hours ago