Advertisement
ಕಾರ್ಯಕ್ರಮಗಳು

ಸವಣೂರು ರುದ್ರಭೂಮಿಯಲ್ಲಿ ಸ್ವಚ್ಚತಾ ಕಾರ್ಯ, ಪೊದೆ ತೆರವು

Share

ಸವಣೂರು : ರಾಮಕೃಷ್ಣ ಮಿಶನ್ ಮಂಗಳೂರು, ಸವಣೂರು ಗ್ರಾಮ ಪಂಚಾಯತ್, ಸವಣೂರು ಯುವಕ ಮಂಡಲ, ಮಂಜುನಾಥನಗರ ವಿವೇಕಾನಂದ ಯುವಕ ಮಂಡಲ ಇದರ ವತಿಯಿಂದ ಸ್ವಚ್ಚ ಪರಿಸರ ನಮ್ಮ ದ್ಯೇಯ ಪರಿಕಲ್ಪನೆಯಲ್ಲಿ ಮುಂಜಾನೆಯ ಸ್ವಚ್ಚತಾ ಕಾಯಕ್ರಮ ಸವಣೂರಿನ ಕನಡಕುಮೇರು ಹಿಂದೂ ರುದ್ರಭೂಮಿಯಲ್ಲಿ ನ.3ರಂದು ಬೆಳಿಗ್ಗೆ 7ರಿಂದ 9 ರವರೆಗೆ ನಡೆಯಿತು.

ಸ್ವಚ್ಚತಾ ಕಾರ್ಯದಲ್ಲಿ ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ, ಸದಸ್ಯರಾದ ಸತೀಶ್ ಬಲ್ಯಾಯ, ಗಾಯತ್ರಿ ಬರೆಮೇಲು, ರಾಜೀವಿ ವಿ.ಶೆಟ್ಟಿ ಕೆಡೆಂಜಿ, ಸಿಬ್ಬಂದಿ ಪ್ರಮೋದ್ ಕುಮಾರ್ ರೈ ಬಿ, ಸವಣೂರು ಯುವಕ ಮಂಡಲದ ಮಾಜಿ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ, ಸದಸ್ಯರಾದ ಸಂಪ್ರಿತ್ ಶೆಟ್ಟಿ ಬಾರಿಕೆ, ಅಭಿಶೇಕ್ ರೈ ಜೆ, ಪ್ರಥಮ್ ಕಾಯರ್ಗ, ಸವಣೂರು ಪ್ರಾ.ಕೃ.ಪ.ಸ.ಸಂಘದ ಉಪಾಧ್ಯಕ್ಷ ತಾರಾನಾಥ ಕಾಯರ್ಗ, ಜಯರಾಮ ರೈ ಬಿ, ಮಂಜುನಾಥನಗರ ವಿವೇಕಾನಂದ ಯುವಕ ಮಂಡಲದ ಉಪಾಧ್ಯಕ್ಷ ಹರೀಶ್ ರೈ ಮಂಜುನಾಥನಗರ, ಕಾರ್ಯದರ್ಶಿ ಉದಯ ಬಿ.ಆರ್, ಸದಸ್ಯರಾದ ಸತ್ಯಪ್ರಕಾಶ್ ಶೆಟ್ಟಿ, ನಿತ್ಯಪ್ರಸಾದ್ ಶೆಟ್ಟಿ, ತಾರೇಶ್ ರೈ ಕುಂಜಾಡಿ, ಸಂತೋಷ್ ಮಂಜುನಾಥನಗರ, ಕ್ಯಾಂಪ್ಕೋ ನಿವೃತ ಉದ್ಯೋಗಿ ಸತ್ಯಮೂರ್ತಿ ಮೊದಲಾದವರು ಪಾಲ್ಗೊಂಡಿದ್ದರು.

ಯುವ ಸಂಘಗಳ ಒಕ್ಕೂಟದ ರಾಜ್ಯಾಧ್ಯಕ್ಷ ಬೇಟಿ: ಸ್ವಚ್ಚತಾ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ರಾಜ್ಯ ಯುವ ಸಂಘಗಳ ಒಕ್ಕೂಟದ ರಾಜ್ಯಾಧ್ಯಕ್ಷ ಹಾಗೂ ಕನ್ನಡ ಜಾನಪದ ಪರಿಷತ್‌ನ ರಾಜ್ಯಾಧ್ಯಕ್ಷ ಡಾ.ಎಸ್.ಬಾಲಾಜಿ ಅವರು ಭೇಟಿ ಯುವ ಸಂಸ್ಥೆಗಳ ಮುಂಜಾನೆ ಸ್ವಚ್ಚತಾ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭ ರಾಜ್ಯ ಯುವ ಸಂಘಗಳ ಕಾರ್ಯದರ್ಶಿ ಸುರೇಶ್ ರೈ ಸೂಡಿಮುಳ್ಳು, ಸವಣೂರು ಯುವಕ ಮಂಡಲದ ಕಾರ್ಯದರ್ಶಿ ಪ್ರವೀಣ್ ಚೆನ್ನಾವರ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

5 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

5 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

5 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

6 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

16 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

17 hours ago