Advertisement
ಸುದ್ದಿಗಳು

ಸವಣೂರು : ರೈತ ಸಂಪರ್ಕ ಸಭೆ

Share

ಸವಣೂರು: ಕೃಷಿ ಮಾರಾಟ ಇಲಾಖೆ, ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿ ಮೈಸೂರು ಹಾಗೂ ಎಪಿಎಂಸಿ ಪುತ್ತೂರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಪುತ್ತೂರು ಇದರ ವತಿಯಿಂದ ನ.27ರಂದು ಸವಣೂರು ವಿನಾಯಕ ಸಭಾಂಗಣ ಸವಣೂರು ಇಲ್ಲಿ ನಡೆಯಿತು.

Advertisement
Advertisement

ರೈತರಿಗೆ ಸಂಬಂಧ ಪಟ್ಟ ಪ್ರಮುಖ ಕೃಷಿ ಉತ್ಪನ್ನಗಳ ಬೆಳೆ ಮತ್ತು ಕೃಷಿ ಮಾರಾಟ ವ್ಯವಸ್ಥೆ ಹಾಗೂ ಮಂಡಳಿಯ ಕಲ್ಯಾಣ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಕ್ರಮ ನಡೆಯಿತು. ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯ ನಿವೃತ್ತ ವ್ಯವಸ್ಥಾಪಕ ಮಾದಯ್ಯ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು. ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು ಅಧ್ಯಕ್ಷತೆ ವಹಿಸಿದ್ದರು.

Advertisement

ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯ ಮೈಸೂರು ವಿಭಾಗ ಹಿರಿಯ ವ್ಯವಸ್ಥಾಪಕ ಲೋಕೇಶ್, ಪುತ್ತೂರು ಎಪಿಎಂಸಿ ಕಾರ್ಯದರ್ಶಿ ರಾಮಚಂದ್ರ, ಶ್ರೀ ಕ್ಷೇ.ಧ.ಗ್ರಾಮಾಭಿವೃದ್ದಿ ಯೋಜನೆಯ ಸವಣೂರು ವಲಯ ಮೇಲ್ವಿಚಾರಕಿ ಅಶ್ವಿನಿ ಎಂ.ಜಿ ಉಪಸ್ಥಿತರಿದ್ದರು. ಶ್ರೀ ಕ್ಷೇ.ಧ.ಗ್ರಾಮಾಭಿವೃದ್ದಿ ಯೋಜನೆಯ ಕೃಷಿ ಅಧಿಕಾರಿ ಉಮೇಶ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಗೆಯಲ್ಲಿ ವೇದ ಶಿಬಿರ

https://youtu.be/0oQrAPjmTJY?si=7lSz7iQuaLABTKMj

1 hour ago

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |

ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.

23 hours ago

ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್

''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…

23 hours ago