ಭವಹರಿ
ಸವಣೂರು : ಬೆಂಗಳೂರಿನ ಕರ್ನಾಟಕ ಪೌಢ ಶಿಕ್ಷಣ ಮಂಡಳಿಯವರು ನಡೆಸಿದ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಸವಣೂರು ವಿದ್ಯಾರಶ್ಮಿ ವಿದ್ಯಾಲಯದಿಂದ ಹಾಜರಾದ14 ವಿದ್ಯಾರ್ಥಿಗಳ ಪೈಕಿ ಎಲ್ಲ 14 ವಿದ್ಯಾರ್ಥಿಗಳು ತೇರ್ಗಡೆಗೊಂಡು 16ನೇ ಬಾರಿಗೆ ಶೇ.100 ಪಲಿತಾಂಶ ಬಂದಿರುತ್ತದೆ.
ಭವಹರಿ ಯಂ.ರೈ ಮತ್ತು ಬ್ರಿಜೇಶ್ ಡಿ.ಕೆ. ವಿಶಿಷ್ಠ ಶ್ರೇಣಿಯಲ್ಲಿ ಹಾಗೂ ಇತರ 8 ಮಂದಿ ಪ್ರಥಮ ಶ್ರೇಣಿಯಲ್ಲಿ ಮತ್ತು 4 ಮಂದಿ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಗೊಂಡಿರುತ್ತಾರೆ. ಸಾಧಕ ವಿದ್ಯಾರ್ಥಿಗಳನ್ನು ಸಂಚಾಲಕ ಕೆ.ಸೀತಾರಾಮ ರೈ ಸವಣೂರು ಮತ್ತು ಆಡಳಿತಾದಧಿಕಾರಿ ಅಶ್ವಿನ್ ಎಲ್. ಶೆಟ್ಟಿ ಇವರು ಅಭಿನಂದಿಸಿದ್ದಾರೆಂದು ಪ್ರಕಟಣೆಯಲ್ಲಿ ಪ್ರಾಂಶುಪಾಲ ಸೀತಾರಾಮ ಕೇವಳ ತಿಳಿಸಿರುತ್ತಾರೆ.
ವಿದ್ಯಾರ್ಥಿಗಳಿಗೆ ಚಿತ್ರಕಲಾ ಅದ್ಯಾಪಕ ಧನಂಜಯ ಮರ್ಕಂಜ ತರಬೇತು ನೀಡಿದ್ದರು.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…