Advertisement
ಕಲೆ-ಸಂಸ್ಕೃತಿ

ಸವಣೂರು ವಿದ್ಯಾರಶ್ಮಿಗೆ 16 ನೇ ಬಾರಿಗೆ ಡ್ರಾಯಿಂಗ್ ನಲ್ಲಿ ಶೇ. 100 ಫಲಿತಾಂಶ

Share

ಸವಣೂರು : ಬೆಂಗಳೂರಿನ ಕರ್ನಾಟಕ ಪೌಢ ಶಿಕ್ಷಣ ಮಂಡಳಿಯವರು ನಡೆಸಿದ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಸವಣೂರು ವಿದ್ಯಾರಶ್ಮಿ ವಿದ್ಯಾಲಯದಿಂದ ಹಾಜರಾದ14 ವಿದ್ಯಾರ್ಥಿಗಳ ಪೈಕಿ ಎಲ್ಲ 14 ವಿದ್ಯಾರ್ಥಿಗಳು ತೇರ್ಗಡೆಗೊಂಡು 16ನೇ ಬಾರಿಗೆ ಶೇ.100 ಪಲಿತಾಂಶ ಬಂದಿರುತ್ತದೆ.

Advertisement
Advertisement

ಭವಹರಿ ಯಂ.ರೈ ಮತ್ತು ಬ್ರಿಜೇಶ್ ಡಿ.ಕೆ. ವಿಶಿಷ್ಠ ಶ್ರೇಣಿಯಲ್ಲಿ ಹಾಗೂ ಇತರ 8 ಮಂದಿ ಪ್ರಥಮ ಶ್ರೇಣಿಯಲ್ಲಿ ಮತ್ತು 4 ಮಂದಿ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಗೊಂಡಿರುತ್ತಾರೆ. ಸಾಧಕ ವಿದ್ಯಾರ್ಥಿಗಳನ್ನು ಸಂಚಾಲಕ ಕೆ.ಸೀತಾರಾಮ ರೈ ಸವಣೂರು ಮತ್ತು ಆಡಳಿತಾದಧಿಕಾರಿ ಅಶ್ವಿನ್ ಎಲ್. ಶೆಟ್ಟಿ ಇವರು ಅಭಿನಂದಿಸಿದ್ದಾರೆಂದು ಪ್ರಕಟಣೆಯಲ್ಲಿ ಪ್ರಾಂಶುಪಾಲ ಸೀತಾರಾಮ ಕೇವಳ ತಿಳಿಸಿರುತ್ತಾರೆ.

Advertisement
ಭೃಜೇಶ್

ವಿದ್ಯಾರ್ಥಿಗಳಿಗೆ ಚಿತ್ರಕಲಾ ಅದ್ಯಾಪಕ ಧನಂಜಯ ಮರ್ಕಂಜ ತರಬೇತು ನೀಡಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

1 day ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

1 day ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

2 days ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

2 days ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

3 days ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

3 days ago