Advertisement
ಕಲೆ-ಸಂಸ್ಕೃತಿ

ಸವಣೂರು ವಿದ್ಯಾರಶ್ಮಿಗೆ 16 ನೇ ಬಾರಿಗೆ ಡ್ರಾಯಿಂಗ್ ನಲ್ಲಿ ಶೇ. 100 ಫಲಿತಾಂಶ

Share

ಸವಣೂರು : ಬೆಂಗಳೂರಿನ ಕರ್ನಾಟಕ ಪೌಢ ಶಿಕ್ಷಣ ಮಂಡಳಿಯವರು ನಡೆಸಿದ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಸವಣೂರು ವಿದ್ಯಾರಶ್ಮಿ ವಿದ್ಯಾಲಯದಿಂದ ಹಾಜರಾದ14 ವಿದ್ಯಾರ್ಥಿಗಳ ಪೈಕಿ ಎಲ್ಲ 14 ವಿದ್ಯಾರ್ಥಿಗಳು ತೇರ್ಗಡೆಗೊಂಡು 16ನೇ ಬಾರಿಗೆ ಶೇ.100 ಪಲಿತಾಂಶ ಬಂದಿರುತ್ತದೆ.

ಭವಹರಿ ಯಂ.ರೈ ಮತ್ತು ಬ್ರಿಜೇಶ್ ಡಿ.ಕೆ. ವಿಶಿಷ್ಠ ಶ್ರೇಣಿಯಲ್ಲಿ ಹಾಗೂ ಇತರ 8 ಮಂದಿ ಪ್ರಥಮ ಶ್ರೇಣಿಯಲ್ಲಿ ಮತ್ತು 4 ಮಂದಿ ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಗೊಂಡಿರುತ್ತಾರೆ. ಸಾಧಕ ವಿದ್ಯಾರ್ಥಿಗಳನ್ನು ಸಂಚಾಲಕ ಕೆ.ಸೀತಾರಾಮ ರೈ ಸವಣೂರು ಮತ್ತು ಆಡಳಿತಾದಧಿಕಾರಿ ಅಶ್ವಿನ್ ಎಲ್. ಶೆಟ್ಟಿ ಇವರು ಅಭಿನಂದಿಸಿದ್ದಾರೆಂದು ಪ್ರಕಟಣೆಯಲ್ಲಿ ಪ್ರಾಂಶುಪಾಲ ಸೀತಾರಾಮ ಕೇವಳ ತಿಳಿಸಿರುತ್ತಾರೆ.

ಭೃಜೇಶ್

ವಿದ್ಯಾರ್ಥಿಗಳಿಗೆ ಚಿತ್ರಕಲಾ ಅದ್ಯಾಪಕ ಧನಂಜಯ ಮರ್ಕಂಜ ತರಬೇತು ನೀಡಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

6 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

11 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

12 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

1 day ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

1 day ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

1 day ago