Advertisement
ನಮ್ಮೂರ ಸುದ್ದಿ

ಸವಣೂರು : ವಿದ್ಯಾರಶ್ಮಿಯಲ್ಲಿ ಪಿ.ಯು.ಸಿ. ತರಗತಿಗಳ ವಿದ್ಯಾರ್ಥಿಗಳ ಪ್ರವೇಶೋತ್ಸವ

Share

ಸವಣೂರು : ಸವಣೂರು ವಿದ್ಯಾರಶ್ಮಿಯಲ್ಲಿ ಪ್ರಥಮ ಪಿ.ಯು.ಸಿ. ವಿಜ್ಞಾನ ಮತ್ತು ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿಗಳ ಪ್ರವೇಶೋತ್ಸವ ನಡೆಯಿತು.

Advertisement
Advertisement

ಕಾರ್ಯಕ್ರಮವನ್ನು ಉದ್ಘಾಟಿಸಿದ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ. ಸೀತಾರಾಮ ರೈ ಸವಣೂರು ಅವರು ಪ್ರಥಮ ಪಿ.ಯು.ಸಿ.ಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಪೆನ್ನುಗಳನ್ನು ವಿತರಿಸಿ ಮಾತನಾಡಿ , ನಮ್ಮಲ್ಲಿ ಗ್ರಾಮೀಣ ಭಾಗದ ಸಾಧಾರಣ ಕಲಿಕಾ ಮಟ್ಟದ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳನ್ನು ದಾಖಲಿಸಿಕೊಂಡು ಅವರು 90 ಶೇಕಡಾಕ್ಕಿಂತ ಮಿಕ್ಕಿ ಅಂಕಗಳಿಸುವಂತೆ ಮಾಡುವುದರ ಕಡೆಗೆ ವಿಶೇಷ ಆದ್ಯತೆ ನೀಡುತ್ತಿದ್ದೇವೆ .ವಿದ್ಯಾರಶ್ಮಿ ಯಾವತ್ತೂ ಆರ್ಥಿಕ ಆದಾಯದ ಕಡೆಗೆ ಗಮನವೀಯದೆ ಉತ್ತಮ ಗುಣಮಟ್ಟದ ಪರಿಪೂರ್ಣ ಶಿಕ್ಷಣದ ಕಡೆಗೆ ಮಾತ್ರ ವಿಶೇಷ ಗಮನವೀಯುತ್ತದೆ ಎಂದರು.

Advertisement

ಆಡಳಿತಾಧಿಕಾರಿ ಇಂಜಿನಿಯರ್ ಅಶ್ವಿನ್ ಎಲ್. ಶೆಟ್ಟಿ ಮಾತನಾಡಿ ನಮ್ಮ ಪ್ರಗತಿ ನಿಸ್ಸಂಶಯವಾಗಿಯೂ ನಮ್ಮ ಕೈಯ್ಯಲ್ಲೇ ಇದೆ ಹೊರತು ಇತರ ಯಾವುದೇ ಮೂಲಗಳಲ್ಲಿ ಇಲ್ಲ ಎಂದರು.

ಪ್ರಾಂಶುಪಾಲ ಸೀತಾರಾಮ ಕೇವಳ , ಕಾಲೇಜಿನ ನಿಯಮಗಳ ಬಗ್ಗೆ ಸವಿವರವಾಗಿ ತಿಳಿಸಿದರು. ಉಪ ಪ್ರಾಂಶುಪಾಲೆ ಶಶಿಕಲಾ ಆಳ್ವ ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಸಾಕ್ಷಿ ಮತ್ತು ತಂಡದವರು ಪ್ರಾರ್ಥಿಸಿದರು.

Advertisement

ಉಪನ್ಯಾಸಕಿ ಜಯಶ್ರೀ ವಂದಿಸಿದರು. ಉಪನ್ಯಾಸಕ ಮಹಮ್ಮದ್ ತನ್ವೀರ್ ಅವರು ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

9 hours ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

18 hours ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

2 days ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

2 days ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

2 days ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

2 days ago