ಸವಣೂರು: ಫೆ. 7 ಮತ್ತು 8 ರಂದು ನಡೆಯಲಿರುವ ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಸಮಾರಂಭವು ಜ.14 ರಂದು ದೇವಳದ ವಠಾರದಲ್ಲಿ ಜರಗಿತು.
ದೇವಸ್ಥಾನದ ಪ್ರಧಾನ ಅರ್ಚಕ ಗೋಪಾಲಕೃಷ್ಣ ಬಡೆಕಿಲಾಯ ಸವಣೂರುರವರು ಪೂಜಾವಿಧಿ ವಿಧಾನವನ್ನು ನೇರವೇರಿಸಿದರು. ಆಡಳಿತ ಸಮಿತಿ ಅಧ್ಯಕ್ಷ ಸವಣೂರುಗುತ್ತು ವೆಂಕಪ್ಪ ಶೆಟ್ಟಿ, ಉತ್ಸವ ಸಮಿತಿಯ ಅಧ್ಯಕ್ಷ ಸವಣೂರು ಕೆ.ಸೀತಾರಾಮ ರೈ, ಶಿವರಾಮ ರೈ ಸವಣೂರುಗುತ್ತು, ಅರಿಯಡ್ಕ ಮಹಿಳ್ನಾಥ್ ಶೆಟ್ಟಿ ಸಾಂತ್ಯ, ಉತ್ಸವ ಸಮಿತಿಯ ಕೋಶಾಧಿಕಾರಿ ರವೀಂದ್ರನಾಥ ರೈ ನೋಲ್ಮೆ, ಉಪಾಧ್ಯಕ್ಷ ಬೆಳಿಯಪ್ಪ ಗೌಡ ಚೌಕಿಮಠ, ಕಾರ್ಯದರ್ಶಿ ದಯಾನಂದ ಮಾಲೆತ್ತಾರು, ಶ್ರೀ ವಿಷ್ಣು ಸೇವಾ ಸಮಿತಿಯ ಅಧ್ಯಕ್ಷ ಉಮಾಪ್ರಸಾದ್ ರೈ ನಡುಬೈಲು, ಉತ್ಸವ ಸಮಿತಿಯ ಪದಾಧಿಕಾರಿಗಳಾದ ಭಾಸ್ಕರ್ ಗೌಡ ಅಡೀಲು, ಚೇತನ್ ಕುಮಾರ್ ಕೋಡಿಬೈಲು, ವಿಠಲ ರೈ ನೆಕ್ಕರೆ ಹಾಗೂ ಸವಣೂರುಗುತ್ತು ಮನೆತನದವರು ಮತ್ತು ಊರ-ಪರವೂರ ಭಕ್ತಾಭಿಮಾನಿಗಳು ಭಾಗವಹಿಸಿದ್ದರು.
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…