ಸವಣೂರು: ಫೆ. 7 ಮತ್ತು 8 ರಂದು ನಡೆಯಲಿರುವ ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಸಮಾರಂಭವು ಜ.14 ರಂದು ದೇವಳದ ವಠಾರದಲ್ಲಿ ಜರಗಿತು.
ದೇವಸ್ಥಾನದ ಪ್ರಧಾನ ಅರ್ಚಕ ಗೋಪಾಲಕೃಷ್ಣ ಬಡೆಕಿಲಾಯ ಸವಣೂರುರವರು ಪೂಜಾವಿಧಿ ವಿಧಾನವನ್ನು ನೇರವೇರಿಸಿದರು. ಆಡಳಿತ ಸಮಿತಿ ಅಧ್ಯಕ್ಷ ಸವಣೂರುಗುತ್ತು ವೆಂಕಪ್ಪ ಶೆಟ್ಟಿ, ಉತ್ಸವ ಸಮಿತಿಯ ಅಧ್ಯಕ್ಷ ಸವಣೂರು ಕೆ.ಸೀತಾರಾಮ ರೈ, ಶಿವರಾಮ ರೈ ಸವಣೂರುಗುತ್ತು, ಅರಿಯಡ್ಕ ಮಹಿಳ್ನಾಥ್ ಶೆಟ್ಟಿ ಸಾಂತ್ಯ, ಉತ್ಸವ ಸಮಿತಿಯ ಕೋಶಾಧಿಕಾರಿ ರವೀಂದ್ರನಾಥ ರೈ ನೋಲ್ಮೆ, ಉಪಾಧ್ಯಕ್ಷ ಬೆಳಿಯಪ್ಪ ಗೌಡ ಚೌಕಿಮಠ, ಕಾರ್ಯದರ್ಶಿ ದಯಾನಂದ ಮಾಲೆತ್ತಾರು, ಶ್ರೀ ವಿಷ್ಣು ಸೇವಾ ಸಮಿತಿಯ ಅಧ್ಯಕ್ಷ ಉಮಾಪ್ರಸಾದ್ ರೈ ನಡುಬೈಲು, ಉತ್ಸವ ಸಮಿತಿಯ ಪದಾಧಿಕಾರಿಗಳಾದ ಭಾಸ್ಕರ್ ಗೌಡ ಅಡೀಲು, ಚೇತನ್ ಕುಮಾರ್ ಕೋಡಿಬೈಲು, ವಿಠಲ ರೈ ನೆಕ್ಕರೆ ಹಾಗೂ ಸವಣೂರುಗುತ್ತು ಮನೆತನದವರು ಮತ್ತು ಊರ-ಪರವೂರ ಭಕ್ತಾಭಿಮಾನಿಗಳು ಭಾಗವಹಿಸಿದ್ದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…