Advertisement
ಸುದ್ದಿಗಳು

ಸವಣೂರು ಶ್ರೀ ಶಿರಾಡಿ ದೈವಸ್ಥಾನ ಜೀರ್ಣೋದ್ದಾರ ಸಮಿತಿಗೆ ಆಯ್ಕೆ

Share

ಸವಣೂರು: ಸವಣೂರು ಶ್ರೀ ಶಿರಾಡಿ ಗ್ರಾಮ ದೈವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಪ್ರಜ್ವಲ ಕೆ.ಆರ್. ಕೋಡಿಬೈಲು ಆಯ್ಕೆಯಾಗಿದ್ದಾರೆ.

Advertisement
Advertisement

ಸವಣೂರು ಶ್ರೀ ವಿಷ್ಣುಮೂರ್ತಿ ದೇವಾಲಯದ ವಠಾರದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಈ ಆಯ್ಕೆ ನಡೆಸಲಾಯಿತು. ಗೌರವಾಧ್ಯಕ್ಷರಾಗಿ ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತದಾರ ಸವಣೂರು ಗುತ್ತು ವೆಂಕಪ್ಪ ಶೆಟ್ಟಿ, ಉಪಾಧ್ಯಕ್ಷರಾಗಿ ಭಾಸ್ಕರ ಗೌಡ ಅಡೀಲು, ಕಾರ್ಯದರ್ಶಿಯಾಗಿ ಗಣೇಶ್ ಪಟ್ಟೆ, ಕೋಶಾಧಿಕಾರಿಯಾಗಿ ರಾಘವ ಗೌಡ ಸವಣೂರು, ಜೊತೆ ಕಾರ್ಯದರ್ಶಿಯಾಗಿ ಚೇತನ್ ಕೋಡಿಬೈಲು , ಸದಸ್ಯರಾಗಿ ದಾಮೋದರ ಗೌಡ ಪಟ್ಟೆ, ಉಮಾಪ್ರಸಾದ್ ರೈ ನಡುಬೈಲು, , ರುಕ್ಮಯ್ಯ ಗೌಡ ಹೊಸೊಕ್ಲು, ಬೆಳಿಯಪ್ಪ ಗೌಡ ಚೌಕಿಮಠ, ವಿಶ್ವನಾಥ ಗೌಡ ನೆಕ್ಕರೆ, ನಾರಾಯಣ ಪೂಜಾರಿ ಮಾಲೆತ್ತಾರು, ವೆಂಕಪ್ಪ ಗೌಡ ಮಾಲೆತ್ತಾರು,ದಯಾನಂದ ಮಾಲೆತ್ತಾರು, ಪುರಂದರ ಬಾರಿಕೆ, ವಿಶ್ವನಾಥ ಶೆಟ್ಟಿ ಬಾರಿಕೆ, ಮೋನಪ್ಪ ನಾಯ್ಕ ಬಾರಿಕೆ, ಮೀನಾಕ್ಷಿ ಶೆಟ್ಟಿ ಬಾರಿಕೆ, ಶಿವಪ್ಪ ನಾಯ್ಕ ಬಾರಿಕೆ, ವಿಜಯ ಹೆಗ್ಡೆ ಕೋಡಿಬೈಲು ಜೋಗಿ ಬೇರಿಕೆ, ಕೃಷ್ಣಪ್ಪ ಪೂಜಾರಿ ಬೇರಿಕೆ, ಸತೀಶ್ ಬಲ್ಯಾಯ ಕನ್ನಡ ಕುಮೇರು, ಬಾಲಚಂದ್ರ ಕನ್ನಡ ಕುಮೇರು, ಗಂಗಾಧರ ಸುಣ್ಣಾಜೆ, ಶಶಿಧರ ಕೆರೆಕೊಚ್ಚಿ, ರವಿ ಬೇರಿಕೆ, ಲೋಕೇಶ್ ಸುಣ್ಣಾಜೆ, ಶೈಲೇಶ್ ಮಜಲುಮಾರು, ವೇದಾವತಿ ಬೇರಿಕೆ, ಗಾಯತ್ರಿ ಬಾರಿಕೆ ಹಾಗೂ ಲಲಿತಾ ಗಂಗಾಧರ ಪಟ್ಟೆರವರುಗಳನ್ನು ಆಯ್ಕೆಯಾಗಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್

ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…

8 hours ago

ಜೀವನಪ್ರೀತಿ

ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…

8 hours ago

ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?

ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…

8 hours ago

ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ

ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…

8 hours ago

ಜಾಗತಿಕ ಕೋಕೋ ಬೆಲೆ ಕುಸಿತ | ಘಾನಾದಲ್ಲಿ ಕೋಕೋ ದರ ಭಾರೀ ಇಳಿಕೆ

ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…

9 hours ago

ಭಾರತ–ಬಾಂಗ್ಲಾದೇಶ ಗಡಿಯಲ್ಲಿ ನಿಪಾ ಆತಂಕ | ಹರಡುವಿಕೆ ಅಪಾಯ ‘ಕಡಿಮೆ’ ಎಂದ WHO

ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…

9 hours ago