Advertisement
ಸುದ್ದಿಗಳು

ಸವಣೂರು ಶ್ರೀ ಶಿರಾಡಿ ದೈವಸ್ಥಾನ ಜೀರ್ಣೋದ್ದಾರ ಸಮಿತಿಗೆ ಆಯ್ಕೆ

Share

ಸವಣೂರು: ಸವಣೂರು ಶ್ರೀ ಶಿರಾಡಿ ಗ್ರಾಮ ದೈವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಪ್ರಜ್ವಲ ಕೆ.ಆರ್. ಕೋಡಿಬೈಲು ಆಯ್ಕೆಯಾಗಿದ್ದಾರೆ.

ಸವಣೂರು ಶ್ರೀ ವಿಷ್ಣುಮೂರ್ತಿ ದೇವಾಲಯದ ವಠಾರದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಈ ಆಯ್ಕೆ ನಡೆಸಲಾಯಿತು. ಗೌರವಾಧ್ಯಕ್ಷರಾಗಿ ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತದಾರ ಸವಣೂರು ಗುತ್ತು ವೆಂಕಪ್ಪ ಶೆಟ್ಟಿ, ಉಪಾಧ್ಯಕ್ಷರಾಗಿ ಭಾಸ್ಕರ ಗೌಡ ಅಡೀಲು, ಕಾರ್ಯದರ್ಶಿಯಾಗಿ ಗಣೇಶ್ ಪಟ್ಟೆ, ಕೋಶಾಧಿಕಾರಿಯಾಗಿ ರಾಘವ ಗೌಡ ಸವಣೂರು, ಜೊತೆ ಕಾರ್ಯದರ್ಶಿಯಾಗಿ ಚೇತನ್ ಕೋಡಿಬೈಲು , ಸದಸ್ಯರಾಗಿ ದಾಮೋದರ ಗೌಡ ಪಟ್ಟೆ, ಉಮಾಪ್ರಸಾದ್ ರೈ ನಡುಬೈಲು, , ರುಕ್ಮಯ್ಯ ಗೌಡ ಹೊಸೊಕ್ಲು, ಬೆಳಿಯಪ್ಪ ಗೌಡ ಚೌಕಿಮಠ, ವಿಶ್ವನಾಥ ಗೌಡ ನೆಕ್ಕರೆ, ನಾರಾಯಣ ಪೂಜಾರಿ ಮಾಲೆತ್ತಾರು, ವೆಂಕಪ್ಪ ಗೌಡ ಮಾಲೆತ್ತಾರು,ದಯಾನಂದ ಮಾಲೆತ್ತಾರು, ಪುರಂದರ ಬಾರಿಕೆ, ವಿಶ್ವನಾಥ ಶೆಟ್ಟಿ ಬಾರಿಕೆ, ಮೋನಪ್ಪ ನಾಯ್ಕ ಬಾರಿಕೆ, ಮೀನಾಕ್ಷಿ ಶೆಟ್ಟಿ ಬಾರಿಕೆ, ಶಿವಪ್ಪ ನಾಯ್ಕ ಬಾರಿಕೆ, ವಿಜಯ ಹೆಗ್ಡೆ ಕೋಡಿಬೈಲು ಜೋಗಿ ಬೇರಿಕೆ, ಕೃಷ್ಣಪ್ಪ ಪೂಜಾರಿ ಬೇರಿಕೆ, ಸತೀಶ್ ಬಲ್ಯಾಯ ಕನ್ನಡ ಕುಮೇರು, ಬಾಲಚಂದ್ರ ಕನ್ನಡ ಕುಮೇರು, ಗಂಗಾಧರ ಸುಣ್ಣಾಜೆ, ಶಶಿಧರ ಕೆರೆಕೊಚ್ಚಿ, ರವಿ ಬೇರಿಕೆ, ಲೋಕೇಶ್ ಸುಣ್ಣಾಜೆ, ಶೈಲೇಶ್ ಮಜಲುಮಾರು, ವೇದಾವತಿ ಬೇರಿಕೆ, ಗಾಯತ್ರಿ ಬಾರಿಕೆ ಹಾಗೂ ಲಲಿತಾ ಗಂಗಾಧರ ಪಟ್ಟೆರವರುಗಳನ್ನು ಆಯ್ಕೆಯಾಗಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ

ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…

16 minutes ago

ಹಾಲಿನಲ್ಲಿ ಕಲಬೆರಕೆ ಪತ್ತೆಗೆ ವಿಶೇಷ ಕಿಟ್‌

ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್‌ಗಳನ್ನು ವಿತರಿಸಲಾಗುತ್ತಿದೆ.

22 minutes ago

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

9 hours ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

9 hours ago

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…

11 hours ago

ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…

11 hours ago