ಸವಣೂರು: ಸವಣೂರು ಶ್ರೀ ಶಿರಾಡಿ ಗ್ರಾಮ ದೈವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಪ್ರಜ್ವಲ ಕೆ.ಆರ್. ಕೋಡಿಬೈಲು ಆಯ್ಕೆಯಾಗಿದ್ದಾರೆ.
ಸವಣೂರು ಶ್ರೀ ವಿಷ್ಣುಮೂರ್ತಿ ದೇವಾಲಯದ ವಠಾರದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಈ ಆಯ್ಕೆ ನಡೆಸಲಾಯಿತು. ಗೌರವಾಧ್ಯಕ್ಷರಾಗಿ ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತದಾರ ಸವಣೂರು ಗುತ್ತು ವೆಂಕಪ್ಪ ಶೆಟ್ಟಿ, ಉಪಾಧ್ಯಕ್ಷರಾಗಿ ಭಾಸ್ಕರ ಗೌಡ ಅಡೀಲು, ಕಾರ್ಯದರ್ಶಿಯಾಗಿ ಗಣೇಶ್ ಪಟ್ಟೆ, ಕೋಶಾಧಿಕಾರಿಯಾಗಿ ರಾಘವ ಗೌಡ ಸವಣೂರು, ಜೊತೆ ಕಾರ್ಯದರ್ಶಿಯಾಗಿ ಚೇತನ್ ಕೋಡಿಬೈಲು , ಸದಸ್ಯರಾಗಿ ದಾಮೋದರ ಗೌಡ ಪಟ್ಟೆ, ಉಮಾಪ್ರಸಾದ್ ರೈ ನಡುಬೈಲು, , ರುಕ್ಮಯ್ಯ ಗೌಡ ಹೊಸೊಕ್ಲು, ಬೆಳಿಯಪ್ಪ ಗೌಡ ಚೌಕಿಮಠ, ವಿಶ್ವನಾಥ ಗೌಡ ನೆಕ್ಕರೆ, ನಾರಾಯಣ ಪೂಜಾರಿ ಮಾಲೆತ್ತಾರು, ವೆಂಕಪ್ಪ ಗೌಡ ಮಾಲೆತ್ತಾರು,ದಯಾನಂದ ಮಾಲೆತ್ತಾರು, ಪುರಂದರ ಬಾರಿಕೆ, ವಿಶ್ವನಾಥ ಶೆಟ್ಟಿ ಬಾರಿಕೆ, ಮೋನಪ್ಪ ನಾಯ್ಕ ಬಾರಿಕೆ, ಮೀನಾಕ್ಷಿ ಶೆಟ್ಟಿ ಬಾರಿಕೆ, ಶಿವಪ್ಪ ನಾಯ್ಕ ಬಾರಿಕೆ, ವಿಜಯ ಹೆಗ್ಡೆ ಕೋಡಿಬೈಲು ಜೋಗಿ ಬೇರಿಕೆ, ಕೃಷ್ಣಪ್ಪ ಪೂಜಾರಿ ಬೇರಿಕೆ, ಸತೀಶ್ ಬಲ್ಯಾಯ ಕನ್ನಡ ಕುಮೇರು, ಬಾಲಚಂದ್ರ ಕನ್ನಡ ಕುಮೇರು, ಗಂಗಾಧರ ಸುಣ್ಣಾಜೆ, ಶಶಿಧರ ಕೆರೆಕೊಚ್ಚಿ, ರವಿ ಬೇರಿಕೆ, ಲೋಕೇಶ್ ಸುಣ್ಣಾಜೆ, ಶೈಲೇಶ್ ಮಜಲುಮಾರು, ವೇದಾವತಿ ಬೇರಿಕೆ, ಗಾಯತ್ರಿ ಬಾರಿಕೆ ಹಾಗೂ ಲಲಿತಾ ಗಂಗಾಧರ ಪಟ್ಟೆರವರುಗಳನ್ನು ಆಯ್ಕೆಯಾಗಿದ್ದಾರೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…