Advertisement
ಸುದ್ದಿಗಳು

ಸವಣೂರು ಶ್ರೀ ಶಿರಾಡಿ ದೈವಸ್ಥಾನ ಜೀರ್ಣೋದ್ದಾರ ಸಮಿತಿಗೆ ಆಯ್ಕೆ

Share

ಸವಣೂರು: ಸವಣೂರು ಶ್ರೀ ಶಿರಾಡಿ ಗ್ರಾಮ ದೈವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಪ್ರಜ್ವಲ ಕೆ.ಆರ್. ಕೋಡಿಬೈಲು ಆಯ್ಕೆಯಾಗಿದ್ದಾರೆ.

ಸವಣೂರು ಶ್ರೀ ವಿಷ್ಣುಮೂರ್ತಿ ದೇವಾಲಯದ ವಠಾರದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಈ ಆಯ್ಕೆ ನಡೆಸಲಾಯಿತು. ಗೌರವಾಧ್ಯಕ್ಷರಾಗಿ ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತದಾರ ಸವಣೂರು ಗುತ್ತು ವೆಂಕಪ್ಪ ಶೆಟ್ಟಿ, ಉಪಾಧ್ಯಕ್ಷರಾಗಿ ಭಾಸ್ಕರ ಗೌಡ ಅಡೀಲು, ಕಾರ್ಯದರ್ಶಿಯಾಗಿ ಗಣೇಶ್ ಪಟ್ಟೆ, ಕೋಶಾಧಿಕಾರಿಯಾಗಿ ರಾಘವ ಗೌಡ ಸವಣೂರು, ಜೊತೆ ಕಾರ್ಯದರ್ಶಿಯಾಗಿ ಚೇತನ್ ಕೋಡಿಬೈಲು , ಸದಸ್ಯರಾಗಿ ದಾಮೋದರ ಗೌಡ ಪಟ್ಟೆ, ಉಮಾಪ್ರಸಾದ್ ರೈ ನಡುಬೈಲು, , ರುಕ್ಮಯ್ಯ ಗೌಡ ಹೊಸೊಕ್ಲು, ಬೆಳಿಯಪ್ಪ ಗೌಡ ಚೌಕಿಮಠ, ವಿಶ್ವನಾಥ ಗೌಡ ನೆಕ್ಕರೆ, ನಾರಾಯಣ ಪೂಜಾರಿ ಮಾಲೆತ್ತಾರು, ವೆಂಕಪ್ಪ ಗೌಡ ಮಾಲೆತ್ತಾರು,ದಯಾನಂದ ಮಾಲೆತ್ತಾರು, ಪುರಂದರ ಬಾರಿಕೆ, ವಿಶ್ವನಾಥ ಶೆಟ್ಟಿ ಬಾರಿಕೆ, ಮೋನಪ್ಪ ನಾಯ್ಕ ಬಾರಿಕೆ, ಮೀನಾಕ್ಷಿ ಶೆಟ್ಟಿ ಬಾರಿಕೆ, ಶಿವಪ್ಪ ನಾಯ್ಕ ಬಾರಿಕೆ, ವಿಜಯ ಹೆಗ್ಡೆ ಕೋಡಿಬೈಲು ಜೋಗಿ ಬೇರಿಕೆ, ಕೃಷ್ಣಪ್ಪ ಪೂಜಾರಿ ಬೇರಿಕೆ, ಸತೀಶ್ ಬಲ್ಯಾಯ ಕನ್ನಡ ಕುಮೇರು, ಬಾಲಚಂದ್ರ ಕನ್ನಡ ಕುಮೇರು, ಗಂಗಾಧರ ಸುಣ್ಣಾಜೆ, ಶಶಿಧರ ಕೆರೆಕೊಚ್ಚಿ, ರವಿ ಬೇರಿಕೆ, ಲೋಕೇಶ್ ಸುಣ್ಣಾಜೆ, ಶೈಲೇಶ್ ಮಜಲುಮಾರು, ವೇದಾವತಿ ಬೇರಿಕೆ, ಗಾಯತ್ರಿ ಬಾರಿಕೆ ಹಾಗೂ ಲಲಿತಾ ಗಂಗಾಧರ ಪಟ್ಟೆರವರುಗಳನ್ನು ಆಯ್ಕೆಯಾಗಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಳೆಅಡಿಕೆ ಮಾತ್ರವಲ್ಲ, ಬಲಿತ ಅಡಿಕೆಯೂ ಒಡೆದು ಬೀಳುತ್ತಿದೆ…! ಕಾರಣ ಏನು?

ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…

19 minutes ago

ಜಾಗತಿಕ ಮಾರುಕಟ್ಟೆಯಲ್ಲಿ ರಬ್ಬರ್‌ಗೆ ಐತಿಹಾಸಿಕ ದರ – ಕೆಜಿಗೆ ₹300 ಗಡಿ ದಾಟಿದ ಬೆಲೆ, ಭಾರತದಲ್ಲಿ RSS-4 ರಬ್ಬರ್‌ ಗೆ ಏರಿಕೆ

ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…

6 hours ago

ಹಣ್ಣುಗಳಲ್ಲಿ ಕೀಟನಾಶಕ ಅವಶೇಷಗಳ ಭಯವೇ? ನೈಸರ್ಗಿಕವಾಗಿ ಸ್ವಚ್ಛಗೊಳಿಸುವ ಸರಳ ವಿಧಾನಗಳು

ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…

7 hours ago

Facebook, Instagram ಏಕಾಏಕಿ ಸ್ಥಗಿತ – ಜಾಗತಿಕವಾಗಿ ಲಕ್ಷಾಂತರ ಬಳಕೆದಾರರಿಗೆ ತೊಂದರೆ

ಮೆಟಾ ಒಡೆತನದ Facebook, Instagram ಮತ್ತು Messenger ಸೇವೆಗಳು ಜಾಗತಿಕ ಮಟ್ಟದಲ್ಲಿ ತಾಂತ್ರಿಕ…

18 hours ago

ಉತ್ತರ ಪ್ರದೇಶದಲ್ಲಿ ಅಡಿಕೆ ಮೇಲಿನ ಮಂಡಿ ತೆರಿಗೆ ರದ್ದುಪಡಿಸಿ – ಯೋಗಿ ಆದಿತ್ಯನಾಥ್‌ಗೆ ಕ್ಯಾಂಪ್ಕೊ ಮನವಿ

ಉತ್ತರ ಪ್ರದೇಶದಲ್ಲಿ ಅಡಿಕೆ ವ್ಯಾಪಾರದ ಮೇಲೆ ವಿಧಿಸಲಾಗುತ್ತಿರುವ ಮಂಡಿ ತೆರಿಗೆಯನ್ನು ರದ್ದುಗೊಳಿಸುವಂತೆ ಕ್ಯಾಂಪ್ಕೊ…

18 hours ago