ಸವಣೂರು: ಸವಣೂರು ಶ್ರೀ ಶಿರಾಡಿ ಗ್ರಾಮ ದೈವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಪ್ರಜ್ವಲ ಕೆ.ಆರ್. ಕೋಡಿಬೈಲು ಆಯ್ಕೆಯಾಗಿದ್ದಾರೆ.
ಸವಣೂರು ಶ್ರೀ ವಿಷ್ಣುಮೂರ್ತಿ ದೇವಾಲಯದ ವಠಾರದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಈ ಆಯ್ಕೆ ನಡೆಸಲಾಯಿತು. ಗೌರವಾಧ್ಯಕ್ಷರಾಗಿ ಸವಣೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತದಾರ ಸವಣೂರು ಗುತ್ತು ವೆಂಕಪ್ಪ ಶೆಟ್ಟಿ, ಉಪಾಧ್ಯಕ್ಷರಾಗಿ ಭಾಸ್ಕರ ಗೌಡ ಅಡೀಲು, ಕಾರ್ಯದರ್ಶಿಯಾಗಿ ಗಣೇಶ್ ಪಟ್ಟೆ, ಕೋಶಾಧಿಕಾರಿಯಾಗಿ ರಾಘವ ಗೌಡ ಸವಣೂರು, ಜೊತೆ ಕಾರ್ಯದರ್ಶಿಯಾಗಿ ಚೇತನ್ ಕೋಡಿಬೈಲು , ಸದಸ್ಯರಾಗಿ ದಾಮೋದರ ಗೌಡ ಪಟ್ಟೆ, ಉಮಾಪ್ರಸಾದ್ ರೈ ನಡುಬೈಲು, , ರುಕ್ಮಯ್ಯ ಗೌಡ ಹೊಸೊಕ್ಲು, ಬೆಳಿಯಪ್ಪ ಗೌಡ ಚೌಕಿಮಠ, ವಿಶ್ವನಾಥ ಗೌಡ ನೆಕ್ಕರೆ, ನಾರಾಯಣ ಪೂಜಾರಿ ಮಾಲೆತ್ತಾರು, ವೆಂಕಪ್ಪ ಗೌಡ ಮಾಲೆತ್ತಾರು,ದಯಾನಂದ ಮಾಲೆತ್ತಾರು, ಪುರಂದರ ಬಾರಿಕೆ, ವಿಶ್ವನಾಥ ಶೆಟ್ಟಿ ಬಾರಿಕೆ, ಮೋನಪ್ಪ ನಾಯ್ಕ ಬಾರಿಕೆ, ಮೀನಾಕ್ಷಿ ಶೆಟ್ಟಿ ಬಾರಿಕೆ, ಶಿವಪ್ಪ ನಾಯ್ಕ ಬಾರಿಕೆ, ವಿಜಯ ಹೆಗ್ಡೆ ಕೋಡಿಬೈಲು ಜೋಗಿ ಬೇರಿಕೆ, ಕೃಷ್ಣಪ್ಪ ಪೂಜಾರಿ ಬೇರಿಕೆ, ಸತೀಶ್ ಬಲ್ಯಾಯ ಕನ್ನಡ ಕುಮೇರು, ಬಾಲಚಂದ್ರ ಕನ್ನಡ ಕುಮೇರು, ಗಂಗಾಧರ ಸುಣ್ಣಾಜೆ, ಶಶಿಧರ ಕೆರೆಕೊಚ್ಚಿ, ರವಿ ಬೇರಿಕೆ, ಲೋಕೇಶ್ ಸುಣ್ಣಾಜೆ, ಶೈಲೇಶ್ ಮಜಲುಮಾರು, ವೇದಾವತಿ ಬೇರಿಕೆ, ಗಾಯತ್ರಿ ಬಾರಿಕೆ ಹಾಗೂ ಲಲಿತಾ ಗಂಗಾಧರ ಪಟ್ಟೆರವರುಗಳನ್ನು ಆಯ್ಕೆಯಾಗಿದ್ದಾರೆ.
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…
ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…
ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…