Advertisement
ಮಾಹಿತಿ

ಸವಿತಾ ಸಮಾಜ | ಉದ್ಯೋಗ ಸಾಲ ಯೋಜನೆಗೆ ಅರ್ಜಿ ಆಹ್ವಾನ

Share

ಮಂಗಳೂರು : 2020-21ನೇ ಸಾಲಿನಲ್ಲಿ ಸವಿತಾ ಸಮಾಜಕ್ಕೆ ಸೇರಿದ ಪರಿಯಾಳ, ಅಂಬಟ್ಟನ್, ಬಜಂತ್ರಿ, ಬಂಡಾರಿ, ಚೌರಿಯ, ಹಡಪದ, ಕವುಟಿಯನ್, ಕೆಲಸಿ, ಕ್ಷೌರಿಕ, ಕ್ಷೌರದ್, ಮಹಾಲೆ, ಮಂಗಳ, ಮೇಲಗಾರ, ನಾಡಿಗ, ನಾಪಿತ, ನವಲಿಗ್, ನಾವಿ, ನಯನಜ ಕ್ಷತ್ರಿಯ, ನ್ಹಾವಿ, ವಾಜಾಂತ್ರಿ, ಸವಿತ, ನಯನಜ ಕ್ಷತ್ರಿ, ನಾಡಿಗ್, ಕ್ಷೌರಿಕ್, ಕ್ಷೌರಿಕ ಜನರ ಆರ್ಥಿಕ ಅಭಿವೃದ್ಧಿಗಾಗಿ ಸಾಂಪ್ರದಾಯಿಕ ವೃತ್ತಿದಾರರ ಸಾಲ ಯೋಜನೆ ಮತ್ತು ಸ್ವಯಂ ಉದ್ಯೋಗ ಸಾಲ ಯೋಜನೆಯಲ್ಲಿ ಸಾಲ ಮತ್ತು ಸಹಾಯಧನದ ಸೌಲಭ್ಯ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Advertisement
Advertisement
Advertisement
Advertisement

ಈ ಮೇಲ್ಕಂಡ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಇಚ್ಛಿಸುವವರು ಅರ್ಜಿ ನಮೂನೆಯನ್ನು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಛೇರಿಯಲ್ಲಿ ಅಥವಾ ನಿಗಮದ ವೆಬ್‍ಸೈಟ್‍ನಲ್ಲಿ ಪಡೆದು ಅರ್ಜಿಯೊಂದಿಗೆ ಜಾತಿ ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಮತ್ತು ಫೋಟೋ ಮತ್ತು ಇತರೆ ದಾಖಲಾತಿಗಳನ್ನು ನಿಗಮದ ವೆಬ್‍ಸೈಟ್  ಮೂಲಕ ಆನ್‍ಲೈನ್‍ನಲ್ಲಿ ಅಥವಾ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಇದ್ದಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ದಾಖಲಾತಿಗಳೊಡನೆ  ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿ, ರೇಡಿಯೋ ಪಾರ್ಕ್ ಬಳಿ, ಉರ್ವಸ್ಟೋರ್, ಮಂಗಳೂರು ಕಚೇರಿಗೆ ಆಗಸ್ಟ್ 3 ರೊಳಗೆ ಸಲ್ಲಿಸಬೇಕು.

Advertisement

ಹೆಚ್ಚಿನ ಮಾಹಿತಿಗೆ ನಿಗಮದ ಜಿಲ್ಲಾ ಕಚೇರಿಯನ್ನು ಅಥವಾ ನಿಗಮದ ಮೇಲ್ಕಂಡ ವೆಬ್‍ಸೈಟ್‍ನಲ್ಲಿ ಸಂಪರ್ಕಿಸುವಂತೆ ಜಿಲ್ಲಾ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

21 hours ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

1 day ago

Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |

ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…

1 day ago

ಕುಂಭಮೇಳ | ಆ ಪ್ರಯಾಣದಲ್ಲಿ ಕಂಡದ್ದು ಏನೇನು..? ಅದೊಂದು ಸಿಹಿ ನಮಗೂ ಹೊಸದು…!

ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್‌ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…

1 day ago

ಭಾವತೀರ ಯಾನ ತಂಡದ ಸಂದರ್ಶನ

https://youtu.be/uK6DXLGXQiE?si=aXESe-CGSVVHt_WS

2 days ago

ವಳಲಂಬೆ ಜಾತ್ರೆ

https://youtu.be/2vEOlELtngk?si=R4B-hMjIJ5r31QyR

2 days ago