ಸುಳ್ಯ: ದ.ಕ. ಮತ್ತು ಉಡುಪಿ ಜಿಲ್ಲೆಗಳನ್ನೊಳಗೊಂಡ ಸಹಕಾರಿ ನೌಕರರ ಸಂಘದ ನಿರ್ದೇಶಕರಾಗಿ ಸುಳ್ಯ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ. ವಿಶ್ವನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
15 ನಿರ್ದೇಶನ ಸ್ಥಾನಗಳಿಗೆ ಚುನಾವಣೆಗೆ ದಿನ ನಿಗದಿಯಾಗಿತ್ತು. ಆದರೆ ಎಲ್ಲಾ 15 ಸ್ಥಾನಗಳಿಗೂ ಅವಿರೋಧವಾಗಿ ನಿರ್ದೇಶಕರು ಆಯ್ಕೆಯಾಗಿರುತ್ತಾರೆ. ಸುಳ್ಯ ತಾಲೂಕಿನಿಂದ ಕೆ.ಟಿ.ವಿಶ್ವನಾಥರು ಒಬ್ಬರೇ ನಾಮಪತ್ರ ಸಲ್ಲಿಸಿರುವುದರಿಂದ ಅವರು ಅವಿರೋಧವಾಗಿ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆಂದು ತಿಳಿದು ಬಂದಿದೆ.
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್ನಲ್ಲಿ ಪ್ರಧಾನಿ…
ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ…
ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕ್ ಪ್ರೇರಿತ ಭಯೋತ್ಪಾದಕರು ದಾಳಿ ನಡೆಸಿರುವ…
ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…