ಸುಳ್ಯ: ದ.ಕ. ಮತ್ತು ಉಡುಪಿ ಜಿಲ್ಲೆಗಳನ್ನೊಳಗೊಂಡ ಸಹಕಾರಿ ನೌಕರರ ಸಂಘದ ನಿರ್ದೇಶಕರಾಗಿ ಸುಳ್ಯ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ. ವಿಶ್ವನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
15 ನಿರ್ದೇಶನ ಸ್ಥಾನಗಳಿಗೆ ಚುನಾವಣೆಗೆ ದಿನ ನಿಗದಿಯಾಗಿತ್ತು. ಆದರೆ ಎಲ್ಲಾ 15 ಸ್ಥಾನಗಳಿಗೂ ಅವಿರೋಧವಾಗಿ ನಿರ್ದೇಶಕರು ಆಯ್ಕೆಯಾಗಿರುತ್ತಾರೆ. ಸುಳ್ಯ ತಾಲೂಕಿನಿಂದ ಕೆ.ಟಿ.ವಿಶ್ವನಾಥರು ಒಬ್ಬರೇ ನಾಮಪತ್ರ ಸಲ್ಲಿಸಿರುವುದರಿಂದ ಅವರು ಅವಿರೋಧವಾಗಿ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆಂದು ತಿಳಿದು ಬಂದಿದೆ.
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…