ಸಹಕಾರಿ ಮಾತುಕತೆ | ರಾಜಕೀಯ ಚಟುವಟಿಕೆ ಬಾಹ್ಯ ಚಟುವಟಿಕೆ ಸಹಕಾರಿ ಸಂಘಗಳಲ್ಲಿ ನಿಲ್ಲಬೇಕು

July 19, 2020
10:13 AM

ಸಹಕಾರಿ-ಸಹಕಾರ ಕ್ಷೇತ್ರದ ಬಗ್ಗೆ ಆಳವಾದ ಮಾಹಿತಿ ಹಾಗೂ ಅದ್ಯಯನ ಮಾಡಿರುವ ಸುಳ್ಯ ತಾಲೂಕಿನ ರಾಧಾಕೃಷ್ಣ ಕೋಟೆ ಅವರು ಪ್ರಸ್ತುತ ಸಹಕಾರಿ ಕ್ಷೇತ್ರದ ಚರ್ಚೆ ಹಾಗೂ ರಾಜಕೀಯ ಚಟುವಟಿಕೆ ಪ್ರವೇಶದ ಬಗ್ಗೆ ಬರೆದಿದ್ದಾರೆ..

Advertisement
Advertisement

ಸಹಕಾರಿ ಕ್ಷೇತ್ರದಲ್ಲಿ ಇಲಾಖೆ- ಸದಸ್ಯರುˌ- ಆಡಳಿತಮಂಡಳಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅದರ ನಿರ್ವಾಹಕರ ಪಾತ್ರದ ಬಗ್ಗೆ……

Advertisement

1) ಕಾನೂನು ನಿಯಮಗಳಿಗೆ ವಿರುಧ್ಧವಾಗಿ ಆಡಳಿತ ಮಂಡಳಿ ನಡೆದಾಗ ಅದನ್ನು ಪ್ರಶ್ನಿಸುವ ಅಧಿಕಾರ ಇಲಾಖೆಗಿದೆ.

2) ಸದಸ್ಯರು ಸಂಘದ ಪರಮೋಚ್ಚ ಅಧಿಕಾರಸ್ತರು ಎಂಬುದಾಗಿ ಸಾಮಾನ್ಯವಾಗಿ ಬಿಂಬಿಸಲ್ಪಟ್ಟಿದ್ದರೂ ಮಹಾಸಭೆಯ ಕಾರ್ಯಸೂಚಿˌ ಅಧ್ಯಕ್ಷರ ಅನುಮತಿಗನುಸರಿಸಿ ಸದಸ್ಯರ ಪ್ರಾಯೋಗಿಕ ಅಧಿಕಾರ ಸೀಮಿತ

Advertisement

3) ಆಡಳಿತ ಮಂಡಳಿ ಸಂಸ್ಥೆಯ ನೀತಿನಿಯಮಗಳನ್ನು ರೂಪಿಸುವˌ ದೈನಂದಿನ ಆಡಳಿತಕ್ಕೆ ಸೂತ್ರದಾರನಾಗಿರುವ ಅಧಿಕಾರ ಹೊಂದಿದೆ. ಕೆಲವೊಂದು ವಿಷಯಗಳ ನಿರ್ಣಯ ಕೈಗೊಳ್ಳುವರೇ ಆಡಳಿತಮಂಡಳಿ ಉಪವಿಧಿಗಳಲ್ಲಿ ಹೇಳಲಾದ ಉಪಸಮಿತಿಗಳಿಗೆ ಜವಾಬ್ದಾರಿ ನೀಡಬಹುದು

4) ಆಡಳಿತಮಂಡಳಿ ನಿರ್ಣಯಗಳು ದೈನಂದಿನ ಚಟುವಟಿಕೆಗಳನ್ನು ಕಾನೂನುˌ ನಿಯಮˌ ಉಪವಿಧಿಗನುಸಾರವಾಗಿ ಜ್ಯಾರಿ ನಿರ್ದೇಶನದ ಅಧಿಕಾರ ಮುಖ್ಯಕಾರ್ಯನಿರ್ವಹಣಾಧಿಕಾರಿಯವರಿಗಿರುತ್ತದೆ

Advertisement

5) ಅಧ್ಯಕ್ಷರು ಸಂಸ್ಥೆಯ ಸರ್ವಕಾರ್ಯಗಳನ್ನು ಗಮನಿಸಿ ಮುಖ್ಯಕಾರ್ಯನಿರ್ವಹಣಾಧಿಕಾರಿಯವರಿಗೆ ಚೌಕಟ್ಟಿನೊಳಗಡೆ ಮಾರ್ಗದರ್ಶನ ನೀಡುವ ಸರ್ವ ಅಧಿಕಾರವನ್ನು ಹೊಂದಿರುತ್ತಾರೆ.

ಇಂದು ಸಾಮಾನ್ಯವಾಗಿ ಆಡಳಿತಮಂಡಳಿಗಳು ಸದಸ್ಯರಿಂದ ಚುನಾಯಿಸಲ್ಪಟ್ಟರೂ ರಾಜಕೀಯ ಪಕ್ಷಗಳ ಅಥವಾ ಕೆಲವು ಸಂಘಟನೆಗಳ ಹಿನ್ನಲೆಯ ಪ್ರಾತಿನಿಧ್ಯದಿಂದ ಕೂಡಿರುತ್ತದೆ. ಈ ರೀತಿಯ ಆಯ್ಕೆ ಇಂದು ಸರ್ವೇ ಸಾಮಾನ್ಯ ವಿಷಯˌ ಒಪ್ಪಿಕೊಳ್ಳೋಣ. ಅಲ್ಲಿಗೆ ರಾಜಕೀಯ ಚಟುವಟಿಕೆ ಬಾಹ್ಯ ಚಟುವಟಿಕೆ ಸಹಕಾರಿ ಸಂಘಗಳಲ್ಲಿ ನಿಲ್ಲಬೇಕು.

Advertisement

ಇಂತಹ ಸಂಘಟನೆಗಳ ಪ್ರಮುಖರಿಗೆ ಸಹಕಾರಿ ಸಂಘಗಳ ಆಡಳಿತದ ಆಳವಾದ ಅರಿವು ಖಂಡಿತ ಇರಲಾರದು.ಆಡಳಿತದ ಸಂಪೂರ್ಣಅರಿವಿಲ್ಲದ
ಪ್ರಮುಖರು ಸಹಕಾರ ಸಂಘಗಳ ಆಡಳಿತಾತ್ಮಕ  ನಿರ್ಣಯಗಳಲ್ಲಿ ಆಡಳಿತ ಮಂಡಳಿಯ ಬಹುಸಂಖ್ಯೆಯ ಸದಸ್ಯರಿಗೆ ಸಮ್ಮತಿ ಇಲ್ಲದೇ ಇದ್ದರೂ ಸಂಸ್ಥೆಯ ಮೇಲೆ ದೂರಗಾಮಿ ಪರಿಣಾಮ ಬೀರಬಲ್ಲಂತಹ ವಿಷಯಗಳಿಗೆ ಒತ್ತಡಹೇರುವುದು ಸಾಧುವೇ? ಸಮಂಜಸವೇ?

ಬರಹ : ರಾಧಾಕೃಷ್ಣ ಕೋಟೆ

Advertisement
ರಾಧಾಕೃಷ್ಣ ಕೋಟೆ, ಹಿರಿಯ ಸಹಕಾರಿ
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರ್ನಾಟಕದಾದ್ಯಂತ ಗೋಕೃಪಾಮೃತ ವಿತರಣೆ : ಗೋಕೃಪಾಮೃತ ಇರುವಾಗ ಮಾರುಕಟ್ಟೆಯಲ್ಲಿನ ದುಬಾರಿ ಕೃಷಿ ಗೊಬ್ಬರ & ಕ್ರಿಮಿನಾಶಕಗಳ ಹಂಗೇಕೆ?
May 12, 2024
11:53 AM
by: The Rural Mirror ಸುದ್ದಿಜಾಲ
ಗೇರುಹಣ್ಣಿನ ಮೌಲ್ಯವರ್ಧನೆ : ಕೇರಳ ಕೃಷಿ ವಿವಿ ಸಾಧನೆ
May 11, 2024
4:02 PM
by: The Rural Mirror ಸುದ್ದಿಜಾಲ
ನಿಮಗೆ ಗೊತ್ತೇ ???? ಬಿದಿರಿನ ಬಗೆಗಿನ ಕೆಲವು ಆಸಕ್ತಿದಾಯಕ ಸಂಗತಿಗಳು
May 11, 2024
3:29 PM
by: The Rural Mirror ಸುದ್ದಿಜಾಲ
ಮೊಬೈಲ್ ಫೋನ್ ಅನ್ನು ನಿಮ್ಮ ದಿಂಬಿನ ಪಕ್ಕದಲ್ಲಿ ಇಟ್ಟುಕೊಂಡು ಮಲಗತ್ತೀರಾ..? ಈ ಸಮಸ್ಯೆಗಳನ್ನು ಎದುರಿಸಲು ಸಿದ್ಧರಾಗಿ…..!
May 11, 2024
3:00 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror