ಅನುಕ್ರಮ

ಸಹಕಾರಿ ಮಾತುಕತೆ | ರಾಜಕೀಯ ಚಟುವಟಿಕೆ ಬಾಹ್ಯ ಚಟುವಟಿಕೆ ಸಹಕಾರಿ ಸಂಘಗಳಲ್ಲಿ ನಿಲ್ಲಬೇಕು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸಹಕಾರಿ-ಸಹಕಾರ ಕ್ಷೇತ್ರದ ಬಗ್ಗೆ ಆಳವಾದ ಮಾಹಿತಿ ಹಾಗೂ ಅದ್ಯಯನ ಮಾಡಿರುವ ಸುಳ್ಯ ತಾಲೂಕಿನ ರಾಧಾಕೃಷ್ಣ ಕೋಟೆ ಅವರು ಪ್ರಸ್ತುತ ಸಹಕಾರಿ ಕ್ಷೇತ್ರದ ಚರ್ಚೆ ಹಾಗೂ ರಾಜಕೀಯ ಚಟುವಟಿಕೆ ಪ್ರವೇಶದ ಬಗ್ಗೆ ಬರೆದಿದ್ದಾರೆ..

Advertisement
Advertisement

ಸಹಕಾರಿ ಕ್ಷೇತ್ರದಲ್ಲಿ ಇಲಾಖೆ- ಸದಸ್ಯರುˌ- ಆಡಳಿತಮಂಡಳಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅದರ ನಿರ್ವಾಹಕರ ಪಾತ್ರದ ಬಗ್ಗೆ……

1) ಕಾನೂನು ನಿಯಮಗಳಿಗೆ ವಿರುಧ್ಧವಾಗಿ ಆಡಳಿತ ಮಂಡಳಿ ನಡೆದಾಗ ಅದನ್ನು ಪ್ರಶ್ನಿಸುವ ಅಧಿಕಾರ ಇಲಾಖೆಗಿದೆ.

2) ಸದಸ್ಯರು ಸಂಘದ ಪರಮೋಚ್ಚ ಅಧಿಕಾರಸ್ತರು ಎಂಬುದಾಗಿ ಸಾಮಾನ್ಯವಾಗಿ ಬಿಂಬಿಸಲ್ಪಟ್ಟಿದ್ದರೂ ಮಹಾಸಭೆಯ ಕಾರ್ಯಸೂಚಿˌ ಅಧ್ಯಕ್ಷರ ಅನುಮತಿಗನುಸರಿಸಿ ಸದಸ್ಯರ ಪ್ರಾಯೋಗಿಕ ಅಧಿಕಾರ ಸೀಮಿತ

3) ಆಡಳಿತ ಮಂಡಳಿ ಸಂಸ್ಥೆಯ ನೀತಿನಿಯಮಗಳನ್ನು ರೂಪಿಸುವˌ ದೈನಂದಿನ ಆಡಳಿತಕ್ಕೆ ಸೂತ್ರದಾರನಾಗಿರುವ ಅಧಿಕಾರ ಹೊಂದಿದೆ. ಕೆಲವೊಂದು ವಿಷಯಗಳ ನಿರ್ಣಯ ಕೈಗೊಳ್ಳುವರೇ ಆಡಳಿತಮಂಡಳಿ ಉಪವಿಧಿಗಳಲ್ಲಿ ಹೇಳಲಾದ ಉಪಸಮಿತಿಗಳಿಗೆ ಜವಾಬ್ದಾರಿ ನೀಡಬಹುದು

Advertisement

4) ಆಡಳಿತಮಂಡಳಿ ನಿರ್ಣಯಗಳು ದೈನಂದಿನ ಚಟುವಟಿಕೆಗಳನ್ನು ಕಾನೂನುˌ ನಿಯಮˌ ಉಪವಿಧಿಗನುಸಾರವಾಗಿ ಜ್ಯಾರಿ ನಿರ್ದೇಶನದ ಅಧಿಕಾರ ಮುಖ್ಯಕಾರ್ಯನಿರ್ವಹಣಾಧಿಕಾರಿಯವರಿಗಿರುತ್ತದೆ

5) ಅಧ್ಯಕ್ಷರು ಸಂಸ್ಥೆಯ ಸರ್ವಕಾರ್ಯಗಳನ್ನು ಗಮನಿಸಿ ಮುಖ್ಯಕಾರ್ಯನಿರ್ವಹಣಾಧಿಕಾರಿಯವರಿಗೆ ಚೌಕಟ್ಟಿನೊಳಗಡೆ ಮಾರ್ಗದರ್ಶನ ನೀಡುವ ಸರ್ವ ಅಧಿಕಾರವನ್ನು ಹೊಂದಿರುತ್ತಾರೆ.

ಇಂದು ಸಾಮಾನ್ಯವಾಗಿ ಆಡಳಿತಮಂಡಳಿಗಳು ಸದಸ್ಯರಿಂದ ಚುನಾಯಿಸಲ್ಪಟ್ಟರೂ ರಾಜಕೀಯ ಪಕ್ಷಗಳ ಅಥವಾ ಕೆಲವು ಸಂಘಟನೆಗಳ ಹಿನ್ನಲೆಯ ಪ್ರಾತಿನಿಧ್ಯದಿಂದ ಕೂಡಿರುತ್ತದೆ. ಈ ರೀತಿಯ ಆಯ್ಕೆ ಇಂದು ಸರ್ವೇ ಸಾಮಾನ್ಯ ವಿಷಯˌ ಒಪ್ಪಿಕೊಳ್ಳೋಣ. ಅಲ್ಲಿಗೆ ರಾಜಕೀಯ ಚಟುವಟಿಕೆ ಬಾಹ್ಯ ಚಟುವಟಿಕೆ ಸಹಕಾರಿ ಸಂಘಗಳಲ್ಲಿ ನಿಲ್ಲಬೇಕು.

ಇಂತಹ ಸಂಘಟನೆಗಳ ಪ್ರಮುಖರಿಗೆ ಸಹಕಾರಿ ಸಂಘಗಳ ಆಡಳಿತದ ಆಳವಾದ ಅರಿವು ಖಂಡಿತ ಇರಲಾರದು.ಆಡಳಿತದ ಸಂಪೂರ್ಣಅರಿವಿಲ್ಲದ
ಪ್ರಮುಖರು ಸಹಕಾರ ಸಂಘಗಳ ಆಡಳಿತಾತ್ಮಕ  ನಿರ್ಣಯಗಳಲ್ಲಿ ಆಡಳಿತ ಮಂಡಳಿಯ ಬಹುಸಂಖ್ಯೆಯ ಸದಸ್ಯರಿಗೆ ಸಮ್ಮತಿ ಇಲ್ಲದೇ ಇದ್ದರೂ ಸಂಸ್ಥೆಯ ಮೇಲೆ ದೂರಗಾಮಿ ಪರಿಣಾಮ ಬೀರಬಲ್ಲಂತಹ ವಿಷಯಗಳಿಗೆ ಒತ್ತಡಹೇರುವುದು ಸಾಧುವೇ? ಸಮಂಜಸವೇ?

ಬರಹ : ರಾಧಾಕೃಷ್ಣ ಕೋಟೆ

Advertisement
ರಾಧಾಕೃಷ್ಣ ಕೋಟೆ, ಹಿರಿಯ ಸಹಕಾರಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳಗಾವಿಯಲ್ಲಿ ಧಾರಾಕಾರ ಮಳೆ | ವ್ಯಾಪಕವಾಗಿ ಕೃಷಿಗೆ ಹಾನಿ

ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಮಹಾರಾಷ್ಟ್ರದ…

7 hours ago

ಪುತ್ತೂರಿನಲ್ಲಿ ಜೂನ್ 30 ರಿಂದ ಜುಲೈ 6 ರ ತನಕ ಯಕ್ಷಗಾನ ತಾಳಮದ್ದಳೆ ಸಪ್ತಾಹ | ‘ಕುರಿಯ ಪ್ರಶಸ್ತಿ’ ಪ್ರದಾನ

ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನ ಹಾಗೂ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ …

8 hours ago

ಅಡಿಕೆ ಮಾರಾಟದ ದಾರಿಗಳು ಯಾವುದೆಲ್ಲಾ…?

ಬೆಳೆಗಾರರು ಸಹಕಾರಿ ಸಂಸ್ಥೆಗಳು ಮತ್ತು ಬೆಳೆಗಾರದ್ದೇ ಆದ ಇತರ ಸಂಸ್ಥೆಗಳ ಮೂಲಕ ವ್ಯವಹಾರ…

8 hours ago

ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ | ಕೃಷಿಕರಿಗೆ ಹೇಗೆ ಪ್ರಯೋಜನವಾಗುತ್ತಿದೆ…?

ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ ಜಾರಿಯಾಗಿ ವರ್ಷಗಳು ಕೆಲವು ಉರುಳಿದವು. ಇಂದಿಗೂ…

8 hours ago

ಸಕಲ ಸಂಕಷ್ಟಗಳನ್ನು ಮಾಯ ಮಾಡ್ತಾಳೆ ಈ ಉಕ್ಕಡ ಮಾರಮ್ಮ | ಆಷಾಡ ಶುಕ್ರವಾರ ಈ ದೇವಿಯನ್ನು ಈ ರೀತಿ ಪೂಜಿಸಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

9 hours ago

ಬೆಳೆವಿಮೆ ಯೋಜನೆ | ರೈತರಿಗೆ ತೋಟಗಾರಿಕಾ ಇಲಾಖೆ ಸೂಚನೆ

ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…

16 hours ago