Advertisement
ಅನುಕ್ರಮ

ಸಹಕಾರಿ ಮಾತುಕತೆ | ರಾಜಕೀಯ ಚಟುವಟಿಕೆ ಬಾಹ್ಯ ಚಟುವಟಿಕೆ ಸಹಕಾರಿ ಸಂಘಗಳಲ್ಲಿ ನಿಲ್ಲಬೇಕು

Share

ಸಹಕಾರಿ-ಸಹಕಾರ ಕ್ಷೇತ್ರದ ಬಗ್ಗೆ ಆಳವಾದ ಮಾಹಿತಿ ಹಾಗೂ ಅದ್ಯಯನ ಮಾಡಿರುವ ಸುಳ್ಯ ತಾಲೂಕಿನ ರಾಧಾಕೃಷ್ಣ ಕೋಟೆ ಅವರು ಪ್ರಸ್ತುತ ಸಹಕಾರಿ ಕ್ಷೇತ್ರದ ಚರ್ಚೆ ಹಾಗೂ ರಾಜಕೀಯ ಚಟುವಟಿಕೆ ಪ್ರವೇಶದ ಬಗ್ಗೆ ಬರೆದಿದ್ದಾರೆ..


ಸಹಕಾರಿ ಕ್ಷೇತ್ರದಲ್ಲಿ ಇಲಾಖೆ- ಸದಸ್ಯರುˌ- ಆಡಳಿತಮಂಡಳಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅದರ ನಿರ್ವಾಹಕರ ಪಾತ್ರದ ಬಗ್ಗೆ……

1) ಕಾನೂನು ನಿಯಮಗಳಿಗೆ ವಿರುಧ್ಧವಾಗಿ ಆಡಳಿತ ಮಂಡಳಿ ನಡೆದಾಗ ಅದನ್ನು ಪ್ರಶ್ನಿಸುವ ಅಧಿಕಾರ ಇಲಾಖೆಗಿದೆ.

2) ಸದಸ್ಯರು ಸಂಘದ ಪರಮೋಚ್ಚ ಅಧಿಕಾರಸ್ತರು ಎಂಬುದಾಗಿ ಸಾಮಾನ್ಯವಾಗಿ ಬಿಂಬಿಸಲ್ಪಟ್ಟಿದ್ದರೂ ಮಹಾಸಭೆಯ ಕಾರ್ಯಸೂಚಿˌ ಅಧ್ಯಕ್ಷರ ಅನುಮತಿಗನುಸರಿಸಿ ಸದಸ್ಯರ ಪ್ರಾಯೋಗಿಕ ಅಧಿಕಾರ ಸೀಮಿತ

3) ಆಡಳಿತ ಮಂಡಳಿ ಸಂಸ್ಥೆಯ ನೀತಿನಿಯಮಗಳನ್ನು ರೂಪಿಸುವˌ ದೈನಂದಿನ ಆಡಳಿತಕ್ಕೆ ಸೂತ್ರದಾರನಾಗಿರುವ ಅಧಿಕಾರ ಹೊಂದಿದೆ. ಕೆಲವೊಂದು ವಿಷಯಗಳ ನಿರ್ಣಯ ಕೈಗೊಳ್ಳುವರೇ ಆಡಳಿತಮಂಡಳಿ ಉಪವಿಧಿಗಳಲ್ಲಿ ಹೇಳಲಾದ ಉಪಸಮಿತಿಗಳಿಗೆ ಜವಾಬ್ದಾರಿ ನೀಡಬಹುದು

4) ಆಡಳಿತಮಂಡಳಿ ನಿರ್ಣಯಗಳು ದೈನಂದಿನ ಚಟುವಟಿಕೆಗಳನ್ನು ಕಾನೂನುˌ ನಿಯಮˌ ಉಪವಿಧಿಗನುಸಾರವಾಗಿ ಜ್ಯಾರಿ ನಿರ್ದೇಶನದ ಅಧಿಕಾರ ಮುಖ್ಯಕಾರ್ಯನಿರ್ವಹಣಾಧಿಕಾರಿಯವರಿಗಿರುತ್ತದೆ

5) ಅಧ್ಯಕ್ಷರು ಸಂಸ್ಥೆಯ ಸರ್ವಕಾರ್ಯಗಳನ್ನು ಗಮನಿಸಿ ಮುಖ್ಯಕಾರ್ಯನಿರ್ವಹಣಾಧಿಕಾರಿಯವರಿಗೆ ಚೌಕಟ್ಟಿನೊಳಗಡೆ ಮಾರ್ಗದರ್ಶನ ನೀಡುವ ಸರ್ವ ಅಧಿಕಾರವನ್ನು ಹೊಂದಿರುತ್ತಾರೆ.

ಇಂದು ಸಾಮಾನ್ಯವಾಗಿ ಆಡಳಿತಮಂಡಳಿಗಳು ಸದಸ್ಯರಿಂದ ಚುನಾಯಿಸಲ್ಪಟ್ಟರೂ ರಾಜಕೀಯ ಪಕ್ಷಗಳ ಅಥವಾ ಕೆಲವು ಸಂಘಟನೆಗಳ ಹಿನ್ನಲೆಯ ಪ್ರಾತಿನಿಧ್ಯದಿಂದ ಕೂಡಿರುತ್ತದೆ. ಈ ರೀತಿಯ ಆಯ್ಕೆ ಇಂದು ಸರ್ವೇ ಸಾಮಾನ್ಯ ವಿಷಯˌ ಒಪ್ಪಿಕೊಳ್ಳೋಣ. ಅಲ್ಲಿಗೆ ರಾಜಕೀಯ ಚಟುವಟಿಕೆ ಬಾಹ್ಯ ಚಟುವಟಿಕೆ ಸಹಕಾರಿ ಸಂಘಗಳಲ್ಲಿ ನಿಲ್ಲಬೇಕು.

ಇಂತಹ ಸಂಘಟನೆಗಳ ಪ್ರಮುಖರಿಗೆ ಸಹಕಾರಿ ಸಂಘಗಳ ಆಡಳಿತದ ಆಳವಾದ ಅರಿವು ಖಂಡಿತ ಇರಲಾರದು.ಆಡಳಿತದ ಸಂಪೂರ್ಣಅರಿವಿಲ್ಲದ
ಪ್ರಮುಖರು ಸಹಕಾರ ಸಂಘಗಳ ಆಡಳಿತಾತ್ಮಕ  ನಿರ್ಣಯಗಳಲ್ಲಿ ಆಡಳಿತ ಮಂಡಳಿಯ ಬಹುಸಂಖ್ಯೆಯ ಸದಸ್ಯರಿಗೆ ಸಮ್ಮತಿ ಇಲ್ಲದೇ ಇದ್ದರೂ ಸಂಸ್ಥೆಯ ಮೇಲೆ ದೂರಗಾಮಿ ಪರಿಣಾಮ ಬೀರಬಲ್ಲಂತಹ ವಿಷಯಗಳಿಗೆ ಒತ್ತಡಹೇರುವುದು ಸಾಧುವೇ? ಸಮಂಜಸವೇ?

ಬರಹ : ರಾಧಾಕೃಷ್ಣ ಕೋಟೆ

ರಾಧಾಕೃಷ್ಣ ಕೋಟೆ, ಹಿರಿಯ ಸಹಕಾರಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

2 hours ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

2 hours ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

20 hours ago

ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ

ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…

1 day ago

ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು

ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…

1 day ago

ಮಂಗಳೂರಿನಲ್ಲಿ ರಾಷ್ಟ್ರೀಯ ಕಿರಿಯರ ಚೆಸ್ ಚಾಂಪಿಯನ್‌ಶಿಪ್‌ಗೆ ತೆರೆ – ಮಣಿ ಸರ್ಬರ್‌ತೋ ಚಾಂಪಿಯನ್

ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್‌ಶಿಪ್–2026ಕ್ಕೆ…

1 day ago