ಸಾಧುಗಳ ಹತ್ಯೆ ಮಾಡಿದ ಮತಾಂಧನ ಮೇಲಿನ ಖಟ್ಲೆಯನ್ನು ತ್ವರಿತಗತಿಯಲ್ಲಿ ಹಿಂದೂ ಜನಜಾಗೃತಿ ಸಮಿತಿ ನಡೆಸಲು ಒತ್ತಾಯ

July 17, 2020
11:03 AM

ಅಬ್ದುಲಾಪುರ ಬಾಜಾರ  ಶಿವ ದೇವಸ್ಥಾನದ ಕಮಿಟಿಯ ಉಪಾಧ್ಯಕ್ಷ ಹಾಗೂ ಅರ್ಚಕರೆಂದು ಕಾರ್ಯ ಮಾಡುವ ಕಾಂತಿ ಪ್ರಸಾದ ಈ ಸಾಧುವನ್ನು ಮತಾಂಧ ಮುಸಲ್ಮಾನ ಯುವಕರು ಹಾಡುಹಗಲೇ ಹತ್ಯೆ ಮಾಡಿದ್ದಾರೆ. ಹಿಂದೂ ಜನಜಾಗೃತಿ ಸಮಿತಿಯು ಈ ಹತ್ಯೆಯನ್ನು ತೀವ್ರವಾಗಿ ಖಂಡಿಸುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಇದು ಸಾಧುವಿನ ಮೇಲಿನ ಹಲ್ಲೆಯಾಗಿರದೇ ಕೇಸರಿಯ ಮೇಲಿನ ದಾಳಿಯಾಗಿದೆ, ಹಿಂದೂ ಧರ್ಮದ ಮೇಲಿನ ಹಲ್ಲೆಯಾಗಿದೆ. ಇದರಿಂದ ಮತಾಂಧರ ಹಿಂದೂದ್ವೇಷ ಹಾಗೂ ಕೇಸರಿ ದ್ವೇಷ ಕಾಣಿಸುತ್ತದೆ. ಇಲ್ಲಿ ಆರೋಪಿಯನ್ನು  ಬಂಧಿಸಿದ್ದರೂ ಆತನ ಮೇಲಿನ ಖಟ್ಲೆಯನ್ನು ತ್ವರಿತಗತಿ (ಫಾಸ್ಟ್ ಟ್ರ್ಯಾಕ್) ನ್ಯಾಯಾಲಯದಲ್ಲಿ ನಡೆಸಿ ಅವನಿಗೆ ಕಠಿಣ ಶಿಕ್ಷೆಯಾಗಬೇಕು ಹಾಗೂ ಈ ಘಟನೆಯ ಹಿಂದೆ ಕೋಮುಭಾವನೆಯನ್ನು ಕೆರಳಿಸುವ ಸಂಚು ಇಲ್ಲವಲ್ಲ ಎಂಬುದನ್ನು ಪತ್ತೆ ಹಚ್ಚಬೇಕು, ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರರಾದ ರಮೇಶ ಶಿಂದೆಯವರು ಆಗ್ರಹಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror