ಅಬ್ದುಲಾಪುರ ಬಾಜಾರ ಶಿವ ದೇವಸ್ಥಾನದ ಕಮಿಟಿಯ ಉಪಾಧ್ಯಕ್ಷ ಹಾಗೂ ಅರ್ಚಕರೆಂದು ಕಾರ್ಯ ಮಾಡುವ ಕಾಂತಿ ಪ್ರಸಾದ ಈ ಸಾಧುವನ್ನು ಮತಾಂಧ ಮುಸಲ್ಮಾನ ಯುವಕರು ಹಾಡುಹಗಲೇ ಹತ್ಯೆ ಮಾಡಿದ್ದಾರೆ. ಹಿಂದೂ ಜನಜಾಗೃತಿ ಸಮಿತಿಯು ಈ ಹತ್ಯೆಯನ್ನು ತೀವ್ರವಾಗಿ ಖಂಡಿಸುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ಇದು ಸಾಧುವಿನ ಮೇಲಿನ ಹಲ್ಲೆಯಾಗಿರದೇ ಕೇಸರಿಯ ಮೇಲಿನ ದಾಳಿಯಾಗಿದೆ, ಹಿಂದೂ ಧರ್ಮದ ಮೇಲಿನ ಹಲ್ಲೆಯಾಗಿದೆ. ಇದರಿಂದ ಮತಾಂಧರ ಹಿಂದೂದ್ವೇಷ ಹಾಗೂ ಕೇಸರಿ ದ್ವೇಷ ಕಾಣಿಸುತ್ತದೆ. ಇಲ್ಲಿ ಆರೋಪಿಯನ್ನು ಬಂಧಿಸಿದ್ದರೂ ಆತನ ಮೇಲಿನ ಖಟ್ಲೆಯನ್ನು ತ್ವರಿತಗತಿ (ಫಾಸ್ಟ್ ಟ್ರ್ಯಾಕ್) ನ್ಯಾಯಾಲಯದಲ್ಲಿ ನಡೆಸಿ ಅವನಿಗೆ ಕಠಿಣ ಶಿಕ್ಷೆಯಾಗಬೇಕು ಹಾಗೂ ಈ ಘಟನೆಯ ಹಿಂದೆ ಕೋಮುಭಾವನೆಯನ್ನು ಕೆರಳಿಸುವ ಸಂಚು ಇಲ್ಲವಲ್ಲ ಎಂಬುದನ್ನು ಪತ್ತೆ ಹಚ್ಚಬೇಕು, ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರರಾದ ರಮೇಶ ಶಿಂದೆಯವರು ಆಗ್ರಹಿಸಿದ್ದಾರೆ.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…