“ಸಾನು ಉಬರಡ್ಕ”ಅವರಿಗೆ ಕಾವ್ಯ ರತ್ನ ಪ್ರಶಸ್ತಿ

October 8, 2019
7:21 AM

ಸುಳ್ಯ: ಸುಳ್ಯ ಸರಕಾರಿ ಪ್ರೌಢ ಶಾಲೆ ದುಗ್ಗಲಡ್ಕ ಇಲ್ಲಿಯ ಶಿಕ್ಷಕರಾದ ಸಂಧ್ಯಾ ಕುಮಾರ್ ಉಬರಡ್ಕ (ಸಾನು ಉಬರಡ್ಕ) ಅವರಿಗೆ ತಮ್ಮ ಸಾಹಿತ್ಯ ಸೇವೆಗಾಗಿ ಚಂದನ ಸಾಹಿತ್ಯ ವೇದಿಕೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಮಾನವರು ಸಹೋದರರು ಸೌಹಾರ್ದ ವೇದಿಕೆಯ ವತಿಯಿಂದ ಕೊಡಮಾಡುವ “ಕಾವ್ಯ ರತ್ನ ” ಪ್ರಶಸ್ತಿಗೆ ಭಾಜನರಾಗಿದ್ದಾರೆ.

Advertisement
Advertisement
Advertisement
Advertisement

ಅ.5 ರಂದು ಕುಂಬ್ರ ಶಾರದಾ ವಿದ್ಯಾಲಯದಲ್ಲಿ ಗಾಂಧೀಜಿಯವರ 150ನೇ ಜಯಂತಿ ಹಾಗೂ ದಸರಾ ಹಬ್ಬದ ಸಂಭ್ರಮದ ಪ್ರಯುಕ್ತ ನಡೆದ ” ಸ್ನೇಹ ಸಮ್ಮಿಲನ” 2019 ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು. ಈ ಸಂದರ್ಭದಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಮತ್ತು ಅಪರಾಧ ಪತ್ತೆ ದಳದ ರಾಜ್ಯಾಧ್ಯಕ್ಷ  ಪ್ರಶಾಂತ ರೈ ಮರವಂಜ ,

Advertisement

ಕವಯಿತ್ರಿ ಶಾಂತಾ ಕುಂಠಿನಿ , ಚಂದನ ಸಾಹಿತ್ಯ ವೇದಿಕೆಯ ಎಚ್ ಭೀಮರಾವ್ ವಾಪ್ಠರ್ , ಸುಳ್ಯ  ಅಬ್ದುಲ್ ಅಝೀಜ್ ಪುಣಚ  ಮತ್ತಿತರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಾನೂನು ಮತ್ತು ಸಂವಿದಾನದ ಅರಿವು ಕಾರ್ಯಾಗಾರ | ಶಿಕ್ಷಣ,ಕಾನೂನು,ಜಮೀನು ಸರ್ವರ ಹಕ್ಕು ಮತ್ತು ಕಡ್ಡಾಯವಾಗುವಂತೆ ಮಾಡಿದ್ದು ಅಂಬೇಡ್ಕರ್
January 28, 2025
9:16 PM
by: The Rural Mirror ಸುದ್ದಿಜಾಲ
ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದವರು ಕೊಡದಿದ್ದರೆ ಏನು ಮಾಡುವುದು..?
January 15, 2025
6:35 AM
by: ದ ರೂರಲ್ ಮಿರರ್.ಕಾಂ
ಇಂಡಿಯನ್ ಅಕಾಡೆಮಿ ಆಫ್ ಓರಲ್ ಮೆಡಿಸಿನ್ ಅಂಡ್ ರೇಡಿಯಾಲಜಿಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಡಾ.ಜಯಪ್ರಸಾದ ಆನೆಕಾರ
November 26, 2024
5:53 AM
by: ದ ರೂರಲ್ ಮಿರರ್.ಕಾಂ
ದಕ್ಷಿಣ ಕನ್ನಡ ಸ್ವಾತಂತ್ರ್ಯ ಹೋರಾಟಗಾರರು | ತಾಲೂಕು ಮಟ್ಟದ ಭಾಷಣ ಸ್ಪರ್ಧೆ
October 23, 2024
8:44 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror