ಸುಳ್ಯ: ಸುಳ್ಯ ಸರಕಾರಿ ಪ್ರೌಢ ಶಾಲೆ ದುಗ್ಗಲಡ್ಕ ಇಲ್ಲಿಯ ಶಿಕ್ಷಕರಾದ ಸಂಧ್ಯಾ ಕುಮಾರ್ ಉಬರಡ್ಕ (ಸಾನು ಉಬರಡ್ಕ) ಅವರಿಗೆ ತಮ್ಮ ಸಾಹಿತ್ಯ ಸೇವೆಗಾಗಿ ಚಂದನ ಸಾಹಿತ್ಯ ವೇದಿಕೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಮಾನವರು ಸಹೋದರರು ಸೌಹಾರ್ದ ವೇದಿಕೆಯ ವತಿಯಿಂದ ಕೊಡಮಾಡುವ “ಕಾವ್ಯ ರತ್ನ ” ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಅ.5 ರಂದು ಕುಂಬ್ರ ಶಾರದಾ ವಿದ್ಯಾಲಯದಲ್ಲಿ ಗಾಂಧೀಜಿಯವರ 150ನೇ ಜಯಂತಿ ಹಾಗೂ ದಸರಾ ಹಬ್ಬದ ಸಂಭ್ರಮದ ಪ್ರಯುಕ್ತ ನಡೆದ ” ಸ್ನೇಹ ಸಮ್ಮಿಲನ” 2019 ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು. ಈ ಸಂದರ್ಭದಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಮತ್ತು ಅಪರಾಧ ಪತ್ತೆ ದಳದ ರಾಜ್ಯಾಧ್ಯಕ್ಷ ಪ್ರಶಾಂತ ರೈ ಮರವಂಜ ,
ಕವಯಿತ್ರಿ ಶಾಂತಾ ಕುಂಠಿನಿ , ಚಂದನ ಸಾಹಿತ್ಯ ವೇದಿಕೆಯ ಎಚ್ ಭೀಮರಾವ್ ವಾಪ್ಠರ್ , ಸುಳ್ಯ ಅಬ್ದುಲ್ ಅಝೀಜ್ ಪುಣಚ ಮತ್ತಿತರು ಉಪಸ್ಥಿತರಿದ್ದರು.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…