ಸುಳ್ಯ: ಸುಳ್ಯ ಸರಕಾರಿ ಪ್ರೌಢ ಶಾಲೆ ದುಗ್ಗಲಡ್ಕ ಇಲ್ಲಿಯ ಶಿಕ್ಷಕರಾದ ಸಂಧ್ಯಾ ಕುಮಾರ್ ಉಬರಡ್ಕ (ಸಾನು ಉಬರಡ್ಕ) ಅವರಿಗೆ ತಮ್ಮ ಸಾಹಿತ್ಯ ಸೇವೆಗಾಗಿ ಚಂದನ ಸಾಹಿತ್ಯ ವೇದಿಕೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಮಾನವರು ಸಹೋದರರು ಸೌಹಾರ್ದ ವೇದಿಕೆಯ ವತಿಯಿಂದ ಕೊಡಮಾಡುವ “ಕಾವ್ಯ ರತ್ನ ” ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಅ.5 ರಂದು ಕುಂಬ್ರ ಶಾರದಾ ವಿದ್ಯಾಲಯದಲ್ಲಿ ಗಾಂಧೀಜಿಯವರ 150ನೇ ಜಯಂತಿ ಹಾಗೂ ದಸರಾ ಹಬ್ಬದ ಸಂಭ್ರಮದ ಪ್ರಯುಕ್ತ ನಡೆದ ” ಸ್ನೇಹ ಸಮ್ಮಿಲನ” 2019 ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು. ಈ ಸಂದರ್ಭದಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಮತ್ತು ಅಪರಾಧ ಪತ್ತೆ ದಳದ ರಾಜ್ಯಾಧ್ಯಕ್ಷ ಪ್ರಶಾಂತ ರೈ ಮರವಂಜ ,
ಕವಯಿತ್ರಿ ಶಾಂತಾ ಕುಂಠಿನಿ , ಚಂದನ ಸಾಹಿತ್ಯ ವೇದಿಕೆಯ ಎಚ್ ಭೀಮರಾವ್ ವಾಪ್ಠರ್ , ಸುಳ್ಯ ಅಬ್ದುಲ್ ಅಝೀಜ್ ಪುಣಚ ಮತ್ತಿತರು ಉಪಸ್ಥಿತರಿದ್ದರು.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…