ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಾ.24 ರ ಮಧ್ಯರಾತ್ರಿಯಿಂದ 21 ದಿನಗಳ ಕಾಲ ದೇಶಾದ್ಯಂತ ಲಾಕ್ ಡೌನ್ ನ್ನು ಘೋಷಿಸಿದ್ದಾರೆ. ಈ ಸಂದರ್ಭ ತೆಗೆದುಕೊಳ್ಳಬೇಕಾದ ವಿವಿಧ ಕ್ರಮಗಳ ಬಗ್ಗೆಯೂ ಕೈ ಮುಗಿದು ದೇಶದ ಜನತೆಗೆ ಕರೆ ನೀಡಿದ್ದಾರೆ. ಇದೀಗ ತಾವು ಹೇಳಿರುವ ಸೋಶಿಯಲ್ ಡಿಸ್ಟೆನ್ಸಿಂಗ್ ಅನುಷ್ಠಾನ ಮಾಡಿದ್ದಾರೆ.
Advertisement
ಪ್ರಧಾನಿ ನರೇಂದ್ರ ಮೋದಿ ನಿವಾಸದಲ್ಲಿ ಬುಧವಾರ ಕೇಂದ್ರ ಸಚಿವ ಸಂಪುಟ ಸಭೆ ನಡೆದಿದೆ. ಈ ಸಂದರ್ಭ ಸಭೆಯಲ್ಲಿ ಪ್ರಧಾನಿಯವರ ಸಂಪುಟ ಸಹೋದ್ಯೋಗಿಗಳು ಅಂತರ ಕಾಯ್ದುಕೊಂಡು ಕುಳಿತಿದ್ದಾರೆ. ಇದು ಕೊರೋನಾ ಹರಡುತ್ತಿರುವ ಹಿನ್ನೆಲೆಯಲ್ಲಿ ಸಾಮಾನ್ಯ ಜನತೆಗೆ ಮಾದರಿಯಾಗಿದೆ.
Advertisement
ಇಂತಹ ಸೋಶಿಯಲ್ ಡಿಸ್ಟೆನ್ಸಿಂಗ್ ಎಲ್ಲೆಡೆ ಅನುಷ್ಠಾನ ಬರಬೇಕಿದೆ. ಈ ಬಗ್ಗೆ ಅಧಿಕಾರಿಗಳು, ಜನಪ್ರತಿನಿಧಿಗಳು, ಸಾಮಾಜಿಕ ಕಾರ್ಯಕರ್ತರು ಜಾಗೃತಿ ಮೂಡಿಸಬೇಕಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement