Advertisement
ಸುದ್ದಿಗಳು

ಸಾಮಾಜಿಕ ಅಂತರ ಕಾಯ್ದುಕೊಂಡು ಸಭೆ | ಹೇಳಿದ್ದು ಮಾತ್ರವಲ್ಲ ಮಾಡಿ ತೋರಿಸಿದ ಪ್ರಧಾನಿ ನರೇಂದ್ರ ಮೋದಿ |

Share

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಾ.24 ರ ಮಧ್ಯರಾತ್ರಿಯಿಂದ  21 ದಿನಗಳ ಕಾಲ ದೇಶಾದ್ಯಂತ ಲಾಕ್ ಡೌನ್ ನ್ನು ಘೋಷಿಸಿದ್ದಾರೆ. ಈ ಸಂದರ್ಭ ತೆಗೆದುಕೊಳ್ಳಬೇಕಾದ ವಿವಿಧ ಕ್ರಮಗಳ ಬಗ್ಗೆಯೂ ಕೈ ಮುಗಿದು ದೇಶದ ಜನತೆಗೆ ಕರೆ ನೀಡಿದ್ದಾರೆ. ಇದೀಗ ತಾವು ಹೇಳಿರುವ ಸೋಶಿಯಲ್ ಡಿಸ್ಟೆನ್ಸಿಂಗ್ ಅನುಷ್ಠಾನ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನಿವಾಸದಲ್ಲಿ ಬುಧವಾರ  ಕೇಂದ್ರ ಸಚಿವ ಸಂಪುಟ ಸಭೆ ನಡೆದಿದೆ. ಈ ಸಂದರ್ಭ ಸಭೆಯಲ್ಲಿ ಪ್ರಧಾನಿಯವರ ಸಂಪುಟ ಸಹೋದ್ಯೋಗಿಗಳು ಅಂತರ ಕಾಯ್ದುಕೊಂಡು ಕುಳಿತಿದ್ದಾರೆ. ಇದು ಕೊರೋನಾ ಹರಡುತ್ತಿರುವ ಹಿನ್ನೆಲೆಯಲ್ಲಿ ಸಾಮಾನ್ಯ ಜನತೆಗೆ ಮಾದರಿಯಾಗಿದೆ.

ಇಂತಹ ಸೋಶಿಯಲ್ ಡಿಸ್ಟೆನ್ಸಿಂಗ್ ಎಲ್ಲೆಡೆ ಅನುಷ್ಠಾನ ಬರಬೇಕಿದೆ. ಈ ಬಗ್ಗೆ ಅಧಿಕಾರಿಗಳು, ಜನಪ್ರತಿನಿಧಿಗಳು, ಸಾಮಾಜಿಕ ಕಾರ್ಯಕರ್ತರು ಜಾಗೃತಿ ಮೂಡಿಸಬೇಕಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 19-03-2026 | ಇಂದು ಗುಡುಗು ಮಳೆ ಅಬ್ಬರ… ನಾಳೆಯಿಂದ ರಾಜ್ಯದಲ್ಲಿ ಮಳೆ ಕಡಿಮೆಯಾಗುತ್ತದಾ?

ರಾಜ್ಯದ ಹಲವೆಡೆ ಇಂದು ಸಂಜೆ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.…

6 hours ago

ಶಾಸ್ತ್ರ ಮತ್ತು ಆಧುನಿಕತೆಯ ಸಮನ್ವಯದ ಹಬ್ಬ — ಯುಗಾದಿ

ಯುಗಾದಿ ಹಬ್ಬವು ಕೇವಲ ಹೊಸ ವರ್ಷದ ಆರಂಭವಲ್ಲ; ಅದು ಕಾಲತತ್ತ್ವ, ಪ್ರಕೃತಿ ಚಕ್ರ…

11 hours ago

ಹವಾಮಾನ ವರದಿ | 18-03-2026 | ಗುಡುಗು-ಆಲಿಕಲ್ಲು ಮಳೆ ಅಲರ್ಟ್‌ | ರಾಜ್ಯಾದ್ಯಂತ ಹವಾಮಾನ ಬದಲಾವಣೆ..!

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…

1 day ago

ದಕ್ಷಿಣ ಕನ್ನಡ–ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರಿದೆ…!, ರಾಜ್ಯದಲ್ಲಿ ಎಲೆಚುಕ್ಕೆ ರೋಗದಿಂದ 88,559 ಹೆಕ್ಟೇರ್ ಹಾನಿ

ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದಲ್ಲಿ 8–10% ಎಳೆ ಅಡಿಕೆ ಉದುರುವುದಾಗಿ ಅಂದಾಜಿಸಲಾಗಿದ್ದು,…

2 days ago

ಚಾಮರಾಜನಗರ–ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ | ಬಿಸಿಲಿನ ನಡುವೆ ಇಳೆ ತಂಪು, ರೈತರಿಗೆ ಆತಂಕ

ಚಾಮರಾಜನಗರ ಮತ್ತು ಬೆಳಗಾವಿಯಲ್ಲಿ ಭಾರೀ ಆಲಿಕಲ್ಲು ಮಳೆ ಸುರಿದು ರೈತರು ಆತಂಕಗೊಂಡಿದ್ದಾರೆ. ಬೆಂಗಳೂರಿನ…

2 days ago

ವಿದ್ಯುತ್ ಕೊರತೆಯ ನಿರ್ಣಾಯಕ ಸಮಸ್ಯೆಗೆ ಪರಿಹಾರ : ದೇಶದ ಸ್ಥಾಪಿತ ಸಾಮರ್ಥ್ಯ 520 ಗಿಗಾ ವ್ಯಾಟ್‌ ದಾಟಿತು

ದೇಶದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು 520 ಗಿಗಾ ವ್ಯಾಟ್‌ಗಿಂತ ಹೆಚ್ಚು ಮಟ್ಟಕ್ಕೆ ಹೆಚ್ಚಿಸಲಾಗಿದೆ…

2 days ago