ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಾ.24 ರ ಮಧ್ಯರಾತ್ರಿಯಿಂದ 21 ದಿನಗಳ ಕಾಲ ದೇಶಾದ್ಯಂತ ಲಾಕ್ ಡೌನ್ ನ್ನು ಘೋಷಿಸಿದ್ದಾರೆ. ಈ ಸಂದರ್ಭ ತೆಗೆದುಕೊಳ್ಳಬೇಕಾದ ವಿವಿಧ ಕ್ರಮಗಳ ಬಗ್ಗೆಯೂ ಕೈ ಮುಗಿದು ದೇಶದ ಜನತೆಗೆ ಕರೆ ನೀಡಿದ್ದಾರೆ. ಇದೀಗ ತಾವು ಹೇಳಿರುವ ಸೋಶಿಯಲ್ ಡಿಸ್ಟೆನ್ಸಿಂಗ್ ಅನುಷ್ಠಾನ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನಿವಾಸದಲ್ಲಿ ಬುಧವಾರ ಕೇಂದ್ರ ಸಚಿವ ಸಂಪುಟ ಸಭೆ ನಡೆದಿದೆ. ಈ ಸಂದರ್ಭ ಸಭೆಯಲ್ಲಿ ಪ್ರಧಾನಿಯವರ ಸಂಪುಟ ಸಹೋದ್ಯೋಗಿಗಳು ಅಂತರ ಕಾಯ್ದುಕೊಂಡು ಕುಳಿತಿದ್ದಾರೆ. ಇದು ಕೊರೋನಾ ಹರಡುತ್ತಿರುವ ಹಿನ್ನೆಲೆಯಲ್ಲಿ ಸಾಮಾನ್ಯ ಜನತೆಗೆ ಮಾದರಿಯಾಗಿದೆ.
ಇಂತಹ ಸೋಶಿಯಲ್ ಡಿಸ್ಟೆನ್ಸಿಂಗ್ ಎಲ್ಲೆಡೆ ಅನುಷ್ಠಾನ ಬರಬೇಕಿದೆ. ಈ ಬಗ್ಗೆ ಅಧಿಕಾರಿಗಳು, ಜನಪ್ರತಿನಿಧಿಗಳು, ಸಾಮಾಜಿಕ ಕಾರ್ಯಕರ್ತರು ಜಾಗೃತಿ ಮೂಡಿಸಬೇಕಿದೆ.
2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್ನಿನೋ ಪರಿಣಾಮದಿಂದ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…