ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಾ.24 ರ ಮಧ್ಯರಾತ್ರಿಯಿಂದ 21 ದಿನಗಳ ಕಾಲ ದೇಶಾದ್ಯಂತ ಲಾಕ್ ಡೌನ್ ನ್ನು ಘೋಷಿಸಿದ್ದಾರೆ. ಈ ಸಂದರ್ಭ ತೆಗೆದುಕೊಳ್ಳಬೇಕಾದ ವಿವಿಧ ಕ್ರಮಗಳ ಬಗ್ಗೆಯೂ ಕೈ ಮುಗಿದು ದೇಶದ ಜನತೆಗೆ ಕರೆ ನೀಡಿದ್ದಾರೆ. ಇದೀಗ ತಾವು ಹೇಳಿರುವ ಸೋಶಿಯಲ್ ಡಿಸ್ಟೆನ್ಸಿಂಗ್ ಅನುಷ್ಠಾನ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನಿವಾಸದಲ್ಲಿ ಬುಧವಾರ ಕೇಂದ್ರ ಸಚಿವ ಸಂಪುಟ ಸಭೆ ನಡೆದಿದೆ. ಈ ಸಂದರ್ಭ ಸಭೆಯಲ್ಲಿ ಪ್ರಧಾನಿಯವರ ಸಂಪುಟ ಸಹೋದ್ಯೋಗಿಗಳು ಅಂತರ ಕಾಯ್ದುಕೊಂಡು ಕುಳಿತಿದ್ದಾರೆ. ಇದು ಕೊರೋನಾ ಹರಡುತ್ತಿರುವ ಹಿನ್ನೆಲೆಯಲ್ಲಿ ಸಾಮಾನ್ಯ ಜನತೆಗೆ ಮಾದರಿಯಾಗಿದೆ.
ಇಂತಹ ಸೋಶಿಯಲ್ ಡಿಸ್ಟೆನ್ಸಿಂಗ್ ಎಲ್ಲೆಡೆ ಅನುಷ್ಠಾನ ಬರಬೇಕಿದೆ. ಈ ಬಗ್ಗೆ ಅಧಿಕಾರಿಗಳು, ಜನಪ್ರತಿನಿಧಿಗಳು, ಸಾಮಾಜಿಕ ಕಾರ್ಯಕರ್ತರು ಜಾಗೃತಿ ಮೂಡಿಸಬೇಕಿದೆ.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…