ಪುತ್ತೂರು: ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಅಲೆದಾಡುತ್ತಿದ್ದ ಮಾನಸಿಕ ವಿಕಲಚೇತರೊಬ್ಬರನ್ನು ಪುತ್ತೂರು ಮಹಿಳಾ ಪೊಲೀಸ್ ಠಾಣೆ ಎಸ್.ಐ ಸೇಸಮ್ಮ ಅವರು ಪೋಷಕರಿಗೆ ಒಪ್ಪಿಸಿ ಸಾಮಾಜಿಕ ಕಾಳಜಿ ತೋರಿದ್ದಾರೆ.
ಮಹಿಳಾ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಉಪನಿರೀಕ್ಷಕಿ ಸೇಸಮ್ಮ ಅವರು ಗುರುವಾರ ರಾತ್ರಿ ಗಸ್ತು ಕರ್ತವ್ಯ ನಿರ್ವಹಿಸುತ್ತಿದ್ದಾಗ ರಾತ್ರಿ ಸುಮಾರು 2 ಗಂಟೆಗೆ ಪುತ್ತೂರು ಬಸ್ ನಿಲ್ದಾಣದ ಬಳಿ ಮಾನಸಿಕ ವಿಕಲಚೇತನದ ವ್ಯಕ್ತಿಯೋರ್ವ ತಿರುಗಾಡುತ್ತಿರುವುದು ಕಂಡುಬಂದಿದ್ದು, ಆತನನ್ನು ವಿಚಾರಿಸಿದಾಗ ಸರಿಯಾದ ಮಾಹಿತಿ ದೊರಕದ ಹಿನ್ನೆಲೆಯಲ್ಲಿ ಆತ ನೀಡಿದ ದೂರವಾಣಿ ಸಂಖ್ಯೆಯ ಮೂಲಕ ಆತನ ಹೆತ್ತವರನ್ನು ಸಂಪರ್ಕಿಸಿ ತಮ್ಮ ವಾಹನದಲ್ಲಿ ಆತನನ್ನು ಆತನ ಮನೆಗೆ ತಲುಪಿಸಿದ್ದಾರೆ.
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…