ಪುತ್ತೂರು: ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಅಲೆದಾಡುತ್ತಿದ್ದ ಮಾನಸಿಕ ವಿಕಲಚೇತರೊಬ್ಬರನ್ನು ಪುತ್ತೂರು ಮಹಿಳಾ ಪೊಲೀಸ್ ಠಾಣೆ ಎಸ್.ಐ ಸೇಸಮ್ಮ ಅವರು ಪೋಷಕರಿಗೆ ಒಪ್ಪಿಸಿ ಸಾಮಾಜಿಕ ಕಾಳಜಿ ತೋರಿದ್ದಾರೆ.
ಮಹಿಳಾ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಉಪನಿರೀಕ್ಷಕಿ ಸೇಸಮ್ಮ ಅವರು ಗುರುವಾರ ರಾತ್ರಿ ಗಸ್ತು ಕರ್ತವ್ಯ ನಿರ್ವಹಿಸುತ್ತಿದ್ದಾಗ ರಾತ್ರಿ ಸುಮಾರು 2 ಗಂಟೆಗೆ ಪುತ್ತೂರು ಬಸ್ ನಿಲ್ದಾಣದ ಬಳಿ ಮಾನಸಿಕ ವಿಕಲಚೇತನದ ವ್ಯಕ್ತಿಯೋರ್ವ ತಿರುಗಾಡುತ್ತಿರುವುದು ಕಂಡುಬಂದಿದ್ದು, ಆತನನ್ನು ವಿಚಾರಿಸಿದಾಗ ಸರಿಯಾದ ಮಾಹಿತಿ ದೊರಕದ ಹಿನ್ನೆಲೆಯಲ್ಲಿ ಆತ ನೀಡಿದ ದೂರವಾಣಿ ಸಂಖ್ಯೆಯ ಮೂಲಕ ಆತನ ಹೆತ್ತವರನ್ನು ಸಂಪರ್ಕಿಸಿ ತಮ್ಮ ವಾಹನದಲ್ಲಿ ಆತನನ್ನು ಆತನ ಮನೆಗೆ ತಲುಪಿಸಿದ್ದಾರೆ.
ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…
ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…
ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…
‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490