ಪುತ್ತೂರು: ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಅಲೆದಾಡುತ್ತಿದ್ದ ಮಾನಸಿಕ ವಿಕಲಚೇತರೊಬ್ಬರನ್ನು ಪುತ್ತೂರು ಮಹಿಳಾ ಪೊಲೀಸ್ ಠಾಣೆ ಎಸ್.ಐ ಸೇಸಮ್ಮ ಅವರು ಪೋಷಕರಿಗೆ ಒಪ್ಪಿಸಿ ಸಾಮಾಜಿಕ ಕಾಳಜಿ ತೋರಿದ್ದಾರೆ.
ಮಹಿಳಾ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಉಪನಿರೀಕ್ಷಕಿ ಸೇಸಮ್ಮ ಅವರು ಗುರುವಾರ ರಾತ್ರಿ ಗಸ್ತು ಕರ್ತವ್ಯ ನಿರ್ವಹಿಸುತ್ತಿದ್ದಾಗ ರಾತ್ರಿ ಸುಮಾರು 2 ಗಂಟೆಗೆ ಪುತ್ತೂರು ಬಸ್ ನಿಲ್ದಾಣದ ಬಳಿ ಮಾನಸಿಕ ವಿಕಲಚೇತನದ ವ್ಯಕ್ತಿಯೋರ್ವ ತಿರುಗಾಡುತ್ತಿರುವುದು ಕಂಡುಬಂದಿದ್ದು, ಆತನನ್ನು ವಿಚಾರಿಸಿದಾಗ ಸರಿಯಾದ ಮಾಹಿತಿ ದೊರಕದ ಹಿನ್ನೆಲೆಯಲ್ಲಿ ಆತ ನೀಡಿದ ದೂರವಾಣಿ ಸಂಖ್ಯೆಯ ಮೂಲಕ ಆತನ ಹೆತ್ತವರನ್ನು ಸಂಪರ್ಕಿಸಿ ತಮ್ಮ ವಾಹನದಲ್ಲಿ ಆತನನ್ನು ಆತನ ಮನೆಗೆ ತಲುಪಿಸಿದ್ದಾರೆ.
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…