ಪುತ್ತೂರು: ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಅಲೆದಾಡುತ್ತಿದ್ದ ಮಾನಸಿಕ ವಿಕಲಚೇತರೊಬ್ಬರನ್ನು ಪುತ್ತೂರು ಮಹಿಳಾ ಪೊಲೀಸ್ ಠಾಣೆ ಎಸ್.ಐ ಸೇಸಮ್ಮ ಅವರು ಪೋಷಕರಿಗೆ ಒಪ್ಪಿಸಿ ಸಾಮಾಜಿಕ ಕಾಳಜಿ ತೋರಿದ್ದಾರೆ.
ಮಹಿಳಾ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಉಪನಿರೀಕ್ಷಕಿ ಸೇಸಮ್ಮ ಅವರು ಗುರುವಾರ ರಾತ್ರಿ ಗಸ್ತು ಕರ್ತವ್ಯ ನಿರ್ವಹಿಸುತ್ತಿದ್ದಾಗ ರಾತ್ರಿ ಸುಮಾರು 2 ಗಂಟೆಗೆ ಪುತ್ತೂರು ಬಸ್ ನಿಲ್ದಾಣದ ಬಳಿ ಮಾನಸಿಕ ವಿಕಲಚೇತನದ ವ್ಯಕ್ತಿಯೋರ್ವ ತಿರುಗಾಡುತ್ತಿರುವುದು ಕಂಡುಬಂದಿದ್ದು, ಆತನನ್ನು ವಿಚಾರಿಸಿದಾಗ ಸರಿಯಾದ ಮಾಹಿತಿ ದೊರಕದ ಹಿನ್ನೆಲೆಯಲ್ಲಿ ಆತ ನೀಡಿದ ದೂರವಾಣಿ ಸಂಖ್ಯೆಯ ಮೂಲಕ ಆತನ ಹೆತ್ತವರನ್ನು ಸಂಪರ್ಕಿಸಿ ತಮ್ಮ ವಾಹನದಲ್ಲಿ ಆತನನ್ನು ಆತನ ಮನೆಗೆ ತಲುಪಿಸಿದ್ದಾರೆ.
ಬ್ರೇಡ್ ಪಿಜ್ಜಾಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಬ್ರೇಡ್ ಪೀಸ್…
ಡಾ. ವಿಘ್ನೇಶ್ವರ ವರ್ಮುಡಿ ಅವರು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಕಟಿಸಿದ್ದ ಲೇಖನಗಳನ್ನು ವಿಶ್ವದ ಬೇರೆ…
ಮರೆತುಹೋದ ಮನೆಮಾತನ್ನು ಮರಳಿ ನೆನಪಿಸುವ ಉದ್ದೇಶದಿಂದ ಈ ಬಾರಿಯ ಚಾತುರ್ಮಾಸ್ಯವನ್ನು ಸ್ವಭಾಷಾ ಚಾತುರ್ಮಾಸ್ಯ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ದೇಶದಲ್ಲಿ ರಬ್ಬರ್ ಉತ್ಪಾದನೆ ಹೆಚ್ಚಳದ ನಡುವೆ ಇದೀಗ ರಬ್ಬರ್ ಆಮದು ನೀತಿಯು ರಬ್ಬರ್…
ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ನಕ್ಸಲ್ಬರಿ…