ಪುತ್ತೂರು: ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಅಲೆದಾಡುತ್ತಿದ್ದ ಮಾನಸಿಕ ವಿಕಲಚೇತರೊಬ್ಬರನ್ನು ಪುತ್ತೂರು ಮಹಿಳಾ ಪೊಲೀಸ್ ಠಾಣೆ ಎಸ್.ಐ ಸೇಸಮ್ಮ ಅವರು ಪೋಷಕರಿಗೆ ಒಪ್ಪಿಸಿ ಸಾಮಾಜಿಕ ಕಾಳಜಿ ತೋರಿದ್ದಾರೆ.
ಮಹಿಳಾ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಉಪನಿರೀಕ್ಷಕಿ ಸೇಸಮ್ಮ ಅವರು ಗುರುವಾರ ರಾತ್ರಿ ಗಸ್ತು ಕರ್ತವ್ಯ ನಿರ್ವಹಿಸುತ್ತಿದ್ದಾಗ ರಾತ್ರಿ ಸುಮಾರು 2 ಗಂಟೆಗೆ ಪುತ್ತೂರು ಬಸ್ ನಿಲ್ದಾಣದ ಬಳಿ ಮಾನಸಿಕ ವಿಕಲಚೇತನದ ವ್ಯಕ್ತಿಯೋರ್ವ ತಿರುಗಾಡುತ್ತಿರುವುದು ಕಂಡುಬಂದಿದ್ದು, ಆತನನ್ನು ವಿಚಾರಿಸಿದಾಗ ಸರಿಯಾದ ಮಾಹಿತಿ ದೊರಕದ ಹಿನ್ನೆಲೆಯಲ್ಲಿ ಆತ ನೀಡಿದ ದೂರವಾಣಿ ಸಂಖ್ಯೆಯ ಮೂಲಕ ಆತನ ಹೆತ್ತವರನ್ನು ಸಂಪರ್ಕಿಸಿ ತಮ್ಮ ವಾಹನದಲ್ಲಿ ಆತನನ್ನು ಆತನ ಮನೆಗೆ ತಲುಪಿಸಿದ್ದಾರೆ.
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…