ಪುತ್ತೂರು: ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಅಲೆದಾಡುತ್ತಿದ್ದ ಮಾನಸಿಕ ವಿಕಲಚೇತರೊಬ್ಬರನ್ನು ಪುತ್ತೂರು ಮಹಿಳಾ ಪೊಲೀಸ್ ಠಾಣೆ ಎಸ್.ಐ ಸೇಸಮ್ಮ ಅವರು ಪೋಷಕರಿಗೆ ಒಪ್ಪಿಸಿ ಸಾಮಾಜಿಕ ಕಾಳಜಿ ತೋರಿದ್ದಾರೆ.
ಮಹಿಳಾ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಉಪನಿರೀಕ್ಷಕಿ ಸೇಸಮ್ಮ ಅವರು ಗುರುವಾರ ರಾತ್ರಿ ಗಸ್ತು ಕರ್ತವ್ಯ ನಿರ್ವಹಿಸುತ್ತಿದ್ದಾಗ ರಾತ್ರಿ ಸುಮಾರು 2 ಗಂಟೆಗೆ ಪುತ್ತೂರು ಬಸ್ ನಿಲ್ದಾಣದ ಬಳಿ ಮಾನಸಿಕ ವಿಕಲಚೇತನದ ವ್ಯಕ್ತಿಯೋರ್ವ ತಿರುಗಾಡುತ್ತಿರುವುದು ಕಂಡುಬಂದಿದ್ದು, ಆತನನ್ನು ವಿಚಾರಿಸಿದಾಗ ಸರಿಯಾದ ಮಾಹಿತಿ ದೊರಕದ ಹಿನ್ನೆಲೆಯಲ್ಲಿ ಆತ ನೀಡಿದ ದೂರವಾಣಿ ಸಂಖ್ಯೆಯ ಮೂಲಕ ಆತನ ಹೆತ್ತವರನ್ನು ಸಂಪರ್ಕಿಸಿ ತಮ್ಮ ವಾಹನದಲ್ಲಿ ಆತನನ್ನು ಆತನ ಮನೆಗೆ ತಲುಪಿಸಿದ್ದಾರೆ.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…