ಪುತ್ತೂರು: ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಅಲೆದಾಡುತ್ತಿದ್ದ ಮಾನಸಿಕ ವಿಕಲಚೇತರೊಬ್ಬರನ್ನು ಪುತ್ತೂರು ಮಹಿಳಾ ಪೊಲೀಸ್ ಠಾಣೆ ಎಸ್.ಐ ಸೇಸಮ್ಮ ಅವರು ಪೋಷಕರಿಗೆ ಒಪ್ಪಿಸಿ ಸಾಮಾಜಿಕ ಕಾಳಜಿ ತೋರಿದ್ದಾರೆ.
ಮಹಿಳಾ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಉಪನಿರೀಕ್ಷಕಿ ಸೇಸಮ್ಮ ಅವರು ಗುರುವಾರ ರಾತ್ರಿ ಗಸ್ತು ಕರ್ತವ್ಯ ನಿರ್ವಹಿಸುತ್ತಿದ್ದಾಗ ರಾತ್ರಿ ಸುಮಾರು 2 ಗಂಟೆಗೆ ಪುತ್ತೂರು ಬಸ್ ನಿಲ್ದಾಣದ ಬಳಿ ಮಾನಸಿಕ ವಿಕಲಚೇತನದ ವ್ಯಕ್ತಿಯೋರ್ವ ತಿರುಗಾಡುತ್ತಿರುವುದು ಕಂಡುಬಂದಿದ್ದು, ಆತನನ್ನು ವಿಚಾರಿಸಿದಾಗ ಸರಿಯಾದ ಮಾಹಿತಿ ದೊರಕದ ಹಿನ್ನೆಲೆಯಲ್ಲಿ ಆತ ನೀಡಿದ ದೂರವಾಣಿ ಸಂಖ್ಯೆಯ ಮೂಲಕ ಆತನ ಹೆತ್ತವರನ್ನು ಸಂಪರ್ಕಿಸಿ ತಮ್ಮ ವಾಹನದಲ್ಲಿ ಆತನನ್ನು ಆತನ ಮನೆಗೆ ತಲುಪಿಸಿದ್ದಾರೆ.
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…