ಪುತ್ತೂರು: ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಅಲೆದಾಡುತ್ತಿದ್ದ ಮಾನಸಿಕ ವಿಕಲಚೇತರೊಬ್ಬರನ್ನು ಪುತ್ತೂರು ಮಹಿಳಾ ಪೊಲೀಸ್ ಠಾಣೆ ಎಸ್.ಐ ಸೇಸಮ್ಮ ಅವರು ಪೋಷಕರಿಗೆ ಒಪ್ಪಿಸಿ ಸಾಮಾಜಿಕ ಕಾಳಜಿ ತೋರಿದ್ದಾರೆ.
ಮಹಿಳಾ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ಉಪನಿರೀಕ್ಷಕಿ ಸೇಸಮ್ಮ ಅವರು ಗುರುವಾರ ರಾತ್ರಿ ಗಸ್ತು ಕರ್ತವ್ಯ ನಿರ್ವಹಿಸುತ್ತಿದ್ದಾಗ ರಾತ್ರಿ ಸುಮಾರು 2 ಗಂಟೆಗೆ ಪುತ್ತೂರು ಬಸ್ ನಿಲ್ದಾಣದ ಬಳಿ ಮಾನಸಿಕ ವಿಕಲಚೇತನದ ವ್ಯಕ್ತಿಯೋರ್ವ ತಿರುಗಾಡುತ್ತಿರುವುದು ಕಂಡುಬಂದಿದ್ದು, ಆತನನ್ನು ವಿಚಾರಿಸಿದಾಗ ಸರಿಯಾದ ಮಾಹಿತಿ ದೊರಕದ ಹಿನ್ನೆಲೆಯಲ್ಲಿ ಆತ ನೀಡಿದ ದೂರವಾಣಿ ಸಂಖ್ಯೆಯ ಮೂಲಕ ಆತನ ಹೆತ್ತವರನ್ನು ಸಂಪರ್ಕಿಸಿ ತಮ್ಮ ವಾಹನದಲ್ಲಿ ಆತನನ್ನು ಆತನ ಮನೆಗೆ ತಲುಪಿಸಿದ್ದಾರೆ.
ಜೀವಾಮೃತದ ಫಲಿತಾಂಶದ ಬಗ್ಗೆ ಮಂಗಳೂರಿನ ಡಾ.ಮನೋಹರ ಉಪಾಧ್ಯ ಅವರು ಬರೆದಿದ್ದಾರೆ...
ತಾಪಮಾನ ಏರಿಕೆಯಾಗುತ್ತಿದೆ. ಮಳೆಯಾಗುತ್ತಿಲ್ಲ. ಮುಂದೆ ಇನ್ನಷ್ಟು ತಾಪಮಾನ ಏರಿಕೆ ನಿರೀಕ್ಷೆ ಇದೆ. ಹೀಗಾಗಿ…
ಸ್ವಚ್ಛತಾ ಆಂದೋಲನಗಳು ಹಲವು ನಡೆದವು. ಸ್ವಚ್ಛತಾ ಜಾಗೃತಿಗಳು ನಡೆದವು.ಪ್ರತೀ ವಾರ ಕಸ ಹೆಕ್ಕುವ…
ಭಾವನಾತ್ಮಕ(Sentimental) ದೃಶ್ಯದ ತುಣುಕೊಂದು ಸೋಷಿಯಲ್ ಮೀಡಿಯಾದಲ್ಲಿ(Social media) ಹರಿದಾಡುತ್ತಿದೆ. ಅದರ ಒಳ ಅರ್ಥ…
ಚುನಾವಣೆ(Election) ಬರುತ್ತಿದ್ದಂತೆ ಅನೇಕ ದಿನನಿತ್ಯ ವಸ್ತುಗಳ ಬೆಳೆ ಇಳಿಯೋದು(price low) ಮಾಮೂಲು. ಆದರೆ,…
ಅಧಿಕ ತಾಪಮಾನದ ಕಾರಣದಿಂದ ಒಂದೆರಡು ಕಡೆ ಅನಿರೀಕ್ಷಿತ ಮಳೆಯ ಸಾಧ್ಯತೆಯೂ ಇದೆ. ಈಗಿನಂತೆ…