Advertisement
ಸುದ್ದಿಗಳು

ಸಾಲಮನ್ನಾ ಅನುಷ್ಟಾನದಲ್ಲಿ ವೈಫಲ್ಯ: ಅರಂತೋಡು ಸಹಕಾರಿ ಸಂಘದ ಮುಂದೆ ರೈತ ಸಂಘದಿಂದ ಪ್ರತಿಭಟನೆ

Share

ಸುಳ್ಯ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸುಳ್ಯ ತಾಲೂಕು  ಘಟಕದ  ವತಿಯಿಂದ ಸಾಲಮನ್ನಾ ಅನುಷ್ಟಾನ ವೈಪಲ್ಯದ ವಿರುದ್ಧ ಹೋರಾಟ ಹಮ್ಮಿಕೊಂಡಿದೆ. ಅರಂತೋಡು ಸಹಕಾರಿ ಸಂಘದ ಮುಂದೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಆದರೆ  ಸಮರ್ಪಕ ಉತ್ತರ ಸಿಗದ ಕಾರಣ ಸೂಕ್ತ ಭರವಸೆ ದೊರೆಯುವ ತನಕ ಅಹೋರಾತ್ರಿ ಧರಣಿ ಮುಂದುವರಿಸುವ ನಿರ್ಣಯ ಕೈಗೊಳ್ಳಲಾಗಿದೆ.

ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ಹಮ್ಮಿಕೊಂಡ ಸಾಲಮನ್ನಾ ವಿಚಾರವಾಗಿ ಪ್ರತಿಭಟನೆ ಅರಂತೋಡು ಸಹಕಾರಿ ಸಂಘ ಎದುರು ಪ್ರತಿಭಟನೆ ನಡೆಯುತ್ತಿದೆ. ಆದರೆ ವಲಯ ಸಹಕಾರಿ ಸೂಪರ್ವೈಸರ್ ಬಾಲಕೃಷ್ಣ ಅವರು ಕೊಟ್ಟ ಭರವಸೆ ಗೆ ರೈತರು ಒಪ್ಪದೇ ಜಿಲ್ಲಾ ರೆಜಿಸ್ಟ್ರಾರ್ ಅವರೇ ಬಂದು ಸೂಕ್ತ ಭರವಸೆ ನೀಡುವ ತನಕ ಅಹೋರಾತ್ರಿ ಧರಣಿ ಮಾಡುವುದೆಂದು ತೀರ್ಮಾನಿಸಿದ್ದಾರೆ .

ಪ್ರತಿಭಟನೆಯಲ್ಲಿ ರೈತ ಸಂಘ ರಾಜ್ಯ ಕಾರ್ಯದರ್ಶಿ ರವಿಕಿರಣ ಪುಣಚ ಅವರ ಮುಂದಾಳತ್ವ ವಹಿಸಿದ್ದಾರೆ .ರೈತಸಂಘ ಸುಳ್ಯ ತಾಲುಕ್ ಘಟಕದ ಅಧ್ಯಕ್ಷ ಲೊಲಜಾಕ್ಷ ಭೂತಕಲ್ಲು ,ಪ್ರಧಾನ ಕಾರ್ಯದರ್ಶಿ ತೀರ್ಥರಾಮ ನೆಡ್ಚಿಲು ,ಜಿಲ್ಲಾ ಕಾರ್ಯದರ್ಶಿ ದಿವಾಕರ ಪೈ ಮಜಿಗುಂಡಿ ,ಖಜಾಂಜಿ ದೇವಪ್ಪ ಕುಂಡಲಪಾಡಿ ,ಅರಂತೋಡು ವಲಯ ಅದ್ಯಕ್ಷ ತೀರ್ಥರಾಮ ಉಳುವಾರು ,ಕಾರ್ಯದರ್ಶಿ ಮೋಹನ್ ಅಡ್ತಲೆ ಮತ್ತು ಅರಂತೋಡು ,ಅಲೆಟ್ಟಿ ,ಉಬರಡ್ಕ,ಮಡಪ್ಪಾಡಿ ಜಾಲ್ಸೂರ್ ,ಅಜ್ಜಾವರ ಮುಂತಾದ ಗ್ರಾಮಗಳ ರೈತರು ಭಾಗವಹಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ

ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…

31 minutes ago

ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…

3 hours ago

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

13 hours ago

ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌

ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…

13 hours ago

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

1 day ago