ಸುದ್ದಿಗಳು

ಸಾಲಮನ್ನಾ- ರೈತ ಸಂಘ ಪ್ರತಿಭಟನೆ; ಭರವಸೆಯ ಹಿನ್ನಲೆಯಲ್ಲಿ ಪ್ರತಿಭಟನೆ ಹಿಂದಕ್ಕೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ಸುಳ್ಯ ತಾಲೂಕು ಘಟಕ ಹಾಗೂ ಅರಂತೋಡು ವಲಯ ಘಟಕ ವತಿಯಿಂದ ರೈತರ ಸಾಲ ಮನ್ನಾ ಸೌಲಭ್ಯ ವಿಳಂಬ ಖಂಡಿಸಿ ಅರಂತೋಡು ಸಹಕಾರಿ ಸಂಘದ ಎದುರು ಪ್ರತಿಭಟನೆ ನಡೆಸಲಾಯಿತು. ಸಹಕಾರಿ ಬ್ಯಾಂಕ್ ನ ಸುಳ್ಯ ವಲಯ ಮೇಲ್ವಿಚಾರಕರು ನೀಡಿದ ಭರವಸೆಗೆ ತೃಪ್ತರಾಗದೆ ಸಹಕಾರಿ ಸಂಘದ ಉಪನಿಬಂಧಕರು ಬಂದು ಸರಿಯಾದ ಉತ್ತರ ಕೊಡಬೇಕೆಂದು ಪಟ್ಟು ಹಿಡಿದು ಅಹೋರಾತ್ರಿ ಧರಣಿ ನಡೆಸುವುದಾಗಿ ಘೋಷಿಸಿದರು. ಬಳಿಕ ಸುಳ್ಯ ತಹಸೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಸ್ಥಳಕ್ಕೆ ಆಗಮಿಸಿ ರೈತರ ಅಹವಾಲು ಆಲಿಸಿದರು. ಬಳಿಕ ಸಹಕಾರಿ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ರೈತರ ಅಹವಾಲು ಸ್ವೀಕರಿಸಿ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿ ಸಾಲ ಮನ್ನಾ ಎಲ್ಲಾ ರೈತರ ಖಾತೆಗಳಿಗೆ ಜಮಾ ಮಾಡುವಂತೆ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದರು. ಈ ಹಿನ್ನಲೆಯಲ್ಲಿ ಪ್ರತಿಭಟನೆ ಹಿಂತೆಗೆದುಕೊಳ್ಳಲಾಯಿತು.

Advertisement
Advertisement

ಪ್ರತಿಭಟನೆಯಲ್ಲಿ ರೈತ ಸಂಘ ರಾಜ್ಯ ಕಾರ್ಯದರ್ಶಿ ರವಿಕಿರಣ ಪುಣಚ, ರೈತಸಂಘ ಸುಳ್ಯ ತಾಲೂಕು ಘಟಕದ ಅಧ್ಯಕ್ಷ ಲೊಲಜಾಕ್ಷ ಭೂತಕಲ್ಲು ,ಪ್ರಧಾನ ಕರ್ಯದರ್ಶಿ ತೀರ್ಥರಾಮ ನೆಡ್ಚಿಲು ,ಜಿಲ್ಲಾ ಕಾರ್ಯದರ್ಶಿ ದಿವಾಕರ ಪೈ ಮಜಿಗುಂಡಿ,ಖಜಾಂಜಿ ದೇವಪ್ಪ,ಅರಂತೋಡು ವಲಯ ಅಧ್ಯಕ್ಷ ತೀರ್ಥರಾಮ ಉಳುವಾರು,ಕಾರ್ಯದರ್ಶಿ ಮೋಹನ್ ಅಡ್ತಲೆ ಮತ್ತಿತರರು ಭಾಗವಹಿಸಿದ್ದರು. ಅರಂತೋಡು ,ಅಲೆಟ್ಟಿ ,ಉಬರಡ್ಕ, ಮಡಪ್ಪಾಡಿ ಜಾಲ್ಸೂರು, ಅಜ್ಜಾವರ ಮುಂತಾದ ಗ್ರಾಮಗಳ ರೈತರು ಭಾಗಹಿಸಿದ್ದರು.

Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-06-2025 | ಕರಾವಳಿ ಜಿಲ್ಲೆಯಲ್ಲಿ ಮಳೆ ಏನಾಯ್ತು..? | ಜುಲೈ 6 ನಂತರ ಮಳೆ ಕಡಿಮೆ..?

ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ. ಇದರಿಂದ ಜುಲೈ ತಿಂಗಳ…

4 hours ago

ಮುಂಗಾರು ಮಳೆ ಸುದ್ದಿ | ಕೇರಳದಲ್ಲಿ ತೀವ್ರಗೊಳ್ಳಲಿದೆ ಮಳೆ | ದೆಹಲಿಯಲ್ಲೂ ಮಳೆ ಎಚ್ಚರಿಕೆ | ಹಿಮಾಚಲದಲ್ಲಿ 20 ಕ್ಕೂ ಹೆಚ್ಚು ಜೀವಹಾನಿ |

ಮುಂದಿನ 24 ಗಂಟೆಗಳಲ್ಲಿ ದೆಹಲಿಯನ್ನು ಮುಂಗಾರು ಆವರಿಸುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ…

11 hours ago

ಆಷಾಢ ಶುಕ್ರವಾರ, ಈ ಸ್ಥಳದಲ್ಲಿ ಈ ರಾಶಿಯವರು ಯಾವುದಾದರೂ ದೇವಿಯ ದೇವಸ್ಥಾನದಲ್ಲಿ ಹಿಟ್ಟಿನ ದೀಪ ಹಚ್ಚಿಡಿ..

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

12 hours ago

ಹೊಸರುಚಿ | ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್

ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್ :   ಬೇಕಾಗುವ ಸಾಮಗ್ರಿಗಳು  ಮತ್ತು ಮಾಡುವ…

12 hours ago

ಪರಿಸರ ವಿಚಾರದಲ್ಲಿ ಸರ್ಕಾರದ ಬೇಜವಾಬ್ದಾರಿ..! ಇಲ್ಲಿದೆ ಅಭಿಪ್ರಾಯ..

ಪರಿಸರಕ್ಕೆ ಸಂಬಂಧಿಸಿದ ವಿವಿಧ ವಿಷಯಗಳಲ್ಲಿ ಸರ್ಕಾರ ಬೇಜಾವಾಬ್ದಾರಿ ತೋರಿದೆ ಎಂದು ಲೇಖಕ ಅರವಿಂದ್‌…

19 hours ago

ಬೆಂಗಳೂರು-ಕಣ್ಣೂರು ರೈಲು ವಿಳಂಬ | ಸಕಾಲಿಕ ಸೇವೆಗೆ ಪ್ರಯಾಣಿಕರ ಒತ್ತಾಯ

ಕಣ್ಣೂರು-ಬೆಂಗಳೂರು ರೈಲು ತಡವಾಗಿ ಆಗಮಿಸುತ್ತಿದ್ದು ರೈಲು ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ತಕ್ಷಣವೇ ಇಲಾಖೆ…

20 hours ago