Advertisement
ಸುದ್ದಿಗಳು

ಸಾಲಮನ್ನಾ- ರೈತ ಸಂಘ ಪ್ರತಿಭಟನೆ; ಭರವಸೆಯ ಹಿನ್ನಲೆಯಲ್ಲಿ ಪ್ರತಿಭಟನೆ ಹಿಂದಕ್ಕೆ

Share

ಸುಳ್ಯ: ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ಸುಳ್ಯ ತಾಲೂಕು ಘಟಕ ಹಾಗೂ ಅರಂತೋಡು ವಲಯ ಘಟಕ ವತಿಯಿಂದ ರೈತರ ಸಾಲ ಮನ್ನಾ ಸೌಲಭ್ಯ ವಿಳಂಬ ಖಂಡಿಸಿ ಅರಂತೋಡು ಸಹಕಾರಿ ಸಂಘದ ಎದುರು ಪ್ರತಿಭಟನೆ ನಡೆಸಲಾಯಿತು. ಸಹಕಾರಿ ಬ್ಯಾಂಕ್ ನ ಸುಳ್ಯ ವಲಯ ಮೇಲ್ವಿಚಾರಕರು ನೀಡಿದ ಭರವಸೆಗೆ ತೃಪ್ತರಾಗದೆ ಸಹಕಾರಿ ಸಂಘದ ಉಪನಿಬಂಧಕರು ಬಂದು ಸರಿಯಾದ ಉತ್ತರ ಕೊಡಬೇಕೆಂದು ಪಟ್ಟು ಹಿಡಿದು ಅಹೋರಾತ್ರಿ ಧರಣಿ ನಡೆಸುವುದಾಗಿ ಘೋಷಿಸಿದರು. ಬಳಿಕ ಸುಳ್ಯ ತಹಸೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಸ್ಥಳಕ್ಕೆ ಆಗಮಿಸಿ ರೈತರ ಅಹವಾಲು ಆಲಿಸಿದರು. ಬಳಿಕ ಸಹಕಾರಿ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ರೈತರ ಅಹವಾಲು ಸ್ವೀಕರಿಸಿ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿ ಸಾಲ ಮನ್ನಾ ಎಲ್ಲಾ ರೈತರ ಖಾತೆಗಳಿಗೆ ಜಮಾ ಮಾಡುವಂತೆ ಕ್ರಮ ಜರುಗಿಸುವುದಾಗಿ ಭರವಸೆ ನೀಡಿದರು. ಈ ಹಿನ್ನಲೆಯಲ್ಲಿ ಪ್ರತಿಭಟನೆ ಹಿಂತೆಗೆದುಕೊಳ್ಳಲಾಯಿತು.

Advertisement
Advertisement

ಪ್ರತಿಭಟನೆಯಲ್ಲಿ ರೈತ ಸಂಘ ರಾಜ್ಯ ಕಾರ್ಯದರ್ಶಿ ರವಿಕಿರಣ ಪುಣಚ, ರೈತಸಂಘ ಸುಳ್ಯ ತಾಲೂಕು ಘಟಕದ ಅಧ್ಯಕ್ಷ ಲೊಲಜಾಕ್ಷ ಭೂತಕಲ್ಲು ,ಪ್ರಧಾನ ಕರ್ಯದರ್ಶಿ ತೀರ್ಥರಾಮ ನೆಡ್ಚಿಲು ,ಜಿಲ್ಲಾ ಕಾರ್ಯದರ್ಶಿ ದಿವಾಕರ ಪೈ ಮಜಿಗುಂಡಿ,ಖಜಾಂಜಿ ದೇವಪ್ಪ,ಅರಂತೋಡು ವಲಯ ಅಧ್ಯಕ್ಷ ತೀರ್ಥರಾಮ ಉಳುವಾರು,ಕಾರ್ಯದರ್ಶಿ ಮೋಹನ್ ಅಡ್ತಲೆ ಮತ್ತಿತರರು ಭಾಗವಹಿಸಿದ್ದರು. ಅರಂತೋಡು ,ಅಲೆಟ್ಟಿ ,ಉಬರಡ್ಕ, ಮಡಪ್ಪಾಡಿ ಜಾಲ್ಸೂರು, ಅಜ್ಜಾವರ ಮುಂತಾದ ಗ್ರಾಮಗಳ ರೈತರು ಭಾಗಹಿಸಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸುಸ್ಥಿರ ಕೃಷಿ ತರಬೇತಿ ಕಾರ್ಯಗಾರ | ಯುವ ಕೃಷಿಕರಿಗೆ ಕೃಷಿ ಬಗ್ಗೆ ಮಾಹಿತಿ

ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…

14 hours ago

ಕೆರೆಯಲ್ಲಿ ಸಾಕಿದ್ದ ಮೀನುಗಳ ಮಾರಣಹೋಮ | ಬೃಹತ್‌ ಗಾತ್ರ ಮೀನು ಸಾವು | ಅಪಾರ ನಷ್ಟ |

ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ  ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…

14 hours ago

ಮೇ 31ಕ್ಕೆ ದೇಶದಲ್ಲಿ ಮುಂಗಾರು ಪ್ರವೇಶ ಸಾಧ್ಯತೆ | ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಮಳೆ |

ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ…

14 hours ago

ಭಾರತ ಚಂದ್ರನಂಗಳದಲ್ಲಿದೆ | ನಮ್ಮ ಮಕ್ಕಳು ಚರಂಡಿಯಲ್ಲಿ ಬಿದ್ದು ಸಾಯುತ್ತಿದ್ದಾರೆ | ಪಾಕ್ ಸಂಸದ ಪಾಕ್‌ ಆಡಳಿತ ವಿರುದ್ಧ ಕಿಡಿ

ಭಾರತ (India) ಚಂದ್ರನನ್ನು(Moon) ತಲುಪಿದೆ. ಆದರೆ ನಮ್ಮ ಮಕ್ಕಳು(Children) ಇಲ್ಲಿ ಚರಂಡಿಯಲ್ಲಿ ಬಿದ್ದು…

15 hours ago

ಎರಡನೇ ವರ್ಷದ ಆನೆ ಗಣತಿಗೆ ದಕ್ಷಿಣ ಭಾರತದ 4 ರಾಜ್ಯಗಳು ಸಜ್ಜು | ಆನೆಗಳ ಸಂಖ್ಯೆ ಹೆಚ್ಚಳವಾಗಿದೆಯೇ..?

ಕರ್ನಾಟಕ(Karnataka), ತಮಿಳುನಾಡು(Tamilnadu), ಆಂಧ್ರಪ್ರದೇಶ(Andra Pradesh) ಮತ್ತು ಕೇರಳ(Kerala) ಒಳಗೊಂಡ ದಕ್ಷಿಣ ಭಾರತದ ನಾಲ್ಕು…

18 hours ago

Karnataka Weather |16-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ | ಮೇ 17 ರಿಂದ ಉತ್ತಮ ಮಳೆ ಸಾಧ್ಯತೆ |

ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ…

18 hours ago