ಸಾಲಮನ್ನಾ ವಿವರ ತಿಳಿಯಲು ರೈತ ಸಂಘದಿಂದ ತಹಶೀಲ್ದಾರ್ ಭೇಟಿ

October 30, 2019
6:09 PM

ಸುಳ್ಯ: ಸರಕಾರ ಘೋಷಿಸಿರುವ ಸಾಲಮನ್ನಾ ಯೋಜನೆಯ ಮೊತ್ತ ರೈತರ ಖಾತೆಗೆ ಜಮೆ ಮಾಡಲು ಇಲಾಖೆಯು ಸಹಕಾರಿ ಸಂಘಗಳಿಗೆ ಪುನಃ ನೀಡಿರುವ ಎಡಿಟಿಂಗ್ ಬಗ್ಗೆ ವಿವರ ತಿಳಿಯಲು ತಾಲೂಕು ರೈತ ಸಂಘದ ಸದಸ್ಯರು ತಹಶೀಲ್ದಾರ್ ಭೇಟಿ ಮಾಡಿದರು.

Advertisement

ಇದಕ್ಕೆ ಕೂಡಲೆ ಸ್ಪಂದಿಸಿ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಸುಳ್ಯ ಸಿ ಎ ಬ್ಯಾಂಕ್ ನ ವ್ಯವಸ್ಥಾಪಕರನ್ನು ಕರೆಯಿಸಿ ವಿವರ ನೀಡುವಂತೆ ತಿಳಿಸಿದರು. ಈ ಸಂಧರ್ಭದಲ್ಲಿ ತಾಲೂಕು ರೈತ ಸಂಘದ ಅಧ್ಯಕ್ಷ ಲೋಲಜಾಕ್ಷ ಭೂತಕಲ್ಲು , ಸದಸ್ಯರಾದ ಸಚಿನ್ ರಾಜ್ ಶೆಟ್ಟಿ ಪೆರುವಾಜೆ, ಹರೀಶ್ ಕೊಯಿಂಗಾಜೆ, ದಿನೇಶ ನಾಗಪಟ್ಟಣ, ಧರ್ಮಪಾಲ ಗೌಡ ಕೊಯಿಂಗಾಜೆ, ದಯಾನಂದ ಪಾತಿಕಲ್ಲು, ಪಿ. ಎಂ. ರಫೀಕ್ , ದಿವಾಕರ ಪೈ ಆರಂಬೂರು ಮತ್ತಿತರರು ಉಪಸ್ಥಿತರಿದ್ದರು.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 12-07-2025 | ಸಾಮಾನ್ಯ ಮಳೆ ಮುಂದುವರಿಕೆ | ಜು.16 ರಿಂದ ಮಳೆ ಹೆಚ್ಚಳ |
July 12, 2025
1:52 PM
by: ಸಾಯಿಶೇಖರ್ ಕರಿಕಳ
ತಾಳೆ ಬೆಳೆ ಕೃಷಿ | ಅಡಿಕೆಯ ಪರ್ಯಾಯ ಬೆಳೆಯ ಬಗ್ಗೆ ಮಾಹಿತಿ
July 12, 2025
11:32 AM
by: The Rural Mirror ಸುದ್ದಿಜಾಲ
ಹವಾಮಾನ ಬದಲಾವಣೆಯಿಂದ ನಿದ್ರೆಯ ಮೇಲೆ ಪರಿಣಾಮ – ಅಧ್ಯಯನ ವರದಿ
July 12, 2025
7:56 AM
by: ದ ರೂರಲ್ ಮಿರರ್.ಕಾಂ
ಮಾರುಕಟ್ಟೆ ಶುಲ್ಕ ಬದಲಾವಣೆ ಮಾಡಬಾರದೆಂಬ ಕ್ಯಾಂಪ್ಕೋ ಬೇಡಿಕೆ ಪರಿಗಣನೆ
July 12, 2025
7:32 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group