ಸಾಲಮನ್ನಾ ವಿವರ ತಿಳಿಯಲು ರೈತ ಸಂಘದಿಂದ ತಹಶೀಲ್ದಾರ್ ಭೇಟಿ

October 30, 2019
6:09 PM

ಸುಳ್ಯ: ಸರಕಾರ ಘೋಷಿಸಿರುವ ಸಾಲಮನ್ನಾ ಯೋಜನೆಯ ಮೊತ್ತ ರೈತರ ಖಾತೆಗೆ ಜಮೆ ಮಾಡಲು ಇಲಾಖೆಯು ಸಹಕಾರಿ ಸಂಘಗಳಿಗೆ ಪುನಃ ನೀಡಿರುವ ಎಡಿಟಿಂಗ್ ಬಗ್ಗೆ ವಿವರ ತಿಳಿಯಲು ತಾಲೂಕು ರೈತ ಸಂಘದ ಸದಸ್ಯರು ತಹಶೀಲ್ದಾರ್ ಭೇಟಿ ಮಾಡಿದರು.

ಇದಕ್ಕೆ ಕೂಡಲೆ ಸ್ಪಂದಿಸಿ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಸುಳ್ಯ ಸಿ ಎ ಬ್ಯಾಂಕ್ ನ ವ್ಯವಸ್ಥಾಪಕರನ್ನು ಕರೆಯಿಸಿ ವಿವರ ನೀಡುವಂತೆ ತಿಳಿಸಿದರು. ಈ ಸಂಧರ್ಭದಲ್ಲಿ ತಾಲೂಕು ರೈತ ಸಂಘದ ಅಧ್ಯಕ್ಷ ಲೋಲಜಾಕ್ಷ ಭೂತಕಲ್ಲು , ಸದಸ್ಯರಾದ ಸಚಿನ್ ರಾಜ್ ಶೆಟ್ಟಿ ಪೆರುವಾಜೆ, ಹರೀಶ್ ಕೊಯಿಂಗಾಜೆ, ದಿನೇಶ ನಾಗಪಟ್ಟಣ, ಧರ್ಮಪಾಲ ಗೌಡ ಕೊಯಿಂಗಾಜೆ, ದಯಾನಂದ ಪಾತಿಕಲ್ಲು, ಪಿ. ಎಂ. ರಫೀಕ್ , ದಿವಾಕರ ಪೈ ಆರಂಬೂರು ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ
May 14, 2026
2:42 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ
May 14, 2026
2:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!
May 13, 2026
12:40 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |
May 12, 2026
1:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror