Advertisement
ಸುದ್ದಿಗಳು

ಸಾಲಮನ್ನಾ ವಿವರ ತಿಳಿಯಲು ರೈತ ಸಂಘದಿಂದ ತಹಶೀಲ್ದಾರ್ ಭೇಟಿ

Share

ಸುಳ್ಯ: ಸರಕಾರ ಘೋಷಿಸಿರುವ ಸಾಲಮನ್ನಾ ಯೋಜನೆಯ ಮೊತ್ತ ರೈತರ ಖಾತೆಗೆ ಜಮೆ ಮಾಡಲು ಇಲಾಖೆಯು ಸಹಕಾರಿ ಸಂಘಗಳಿಗೆ ಪುನಃ ನೀಡಿರುವ ಎಡಿಟಿಂಗ್ ಬಗ್ಗೆ ವಿವರ ತಿಳಿಯಲು ತಾಲೂಕು ರೈತ ಸಂಘದ ಸದಸ್ಯರು ತಹಶೀಲ್ದಾರ್ ಭೇಟಿ ಮಾಡಿದರು.

ಇದಕ್ಕೆ ಕೂಡಲೆ ಸ್ಪಂದಿಸಿ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಸುಳ್ಯ ಸಿ ಎ ಬ್ಯಾಂಕ್ ನ ವ್ಯವಸ್ಥಾಪಕರನ್ನು ಕರೆಯಿಸಿ ವಿವರ ನೀಡುವಂತೆ ತಿಳಿಸಿದರು. ಈ ಸಂಧರ್ಭದಲ್ಲಿ ತಾಲೂಕು ರೈತ ಸಂಘದ ಅಧ್ಯಕ್ಷ ಲೋಲಜಾಕ್ಷ ಭೂತಕಲ್ಲು , ಸದಸ್ಯರಾದ ಸಚಿನ್ ರಾಜ್ ಶೆಟ್ಟಿ ಪೆರುವಾಜೆ, ಹರೀಶ್ ಕೊಯಿಂಗಾಜೆ, ದಿನೇಶ ನಾಗಪಟ್ಟಣ, ಧರ್ಮಪಾಲ ಗೌಡ ಕೊಯಿಂಗಾಜೆ, ದಯಾನಂದ ಪಾತಿಕಲ್ಲು, ಪಿ. ಎಂ. ರಫೀಕ್ , ದಿವಾಕರ ಪೈ ಆರಂಬೂರು ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸೌದೆ ಬೇಡಿಕೆ ಏರಿಕೆ ಹಿನ್ನೆಲೆ | ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ ಖಂಡ್ರೆ ಕಟ್ಟುನಿಟ್ಟಿನ ಸೂಚನೆ

ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…

44 minutes ago

ಕೃಷಿ ಗುರಿ ಕೇವಲ ‘ಆಹಾರ ಭದ್ರತೆ’ ಅಲ್ಲ, ಅದನ್ನೂ ಮೀರಿದ ಕೃಷಿ ಚಿಂತನೆ ಅಗತ್ಯ

ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…

1 hour ago

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮ | ಭಾರತೀಯ ಟಯರ್ ಉದ್ಯಮಕ್ಕೆ ತುರ್ತು ನೆರವಿನ ಬೇಡಿಕೆ

ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…

2 hours ago

ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…

3 hours ago

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

16 hours ago