ಸುಳ್ಯ: ಸರಕಾರ ಘೋಷಿಸಿರುವ ಸಾಲಮನ್ನಾ ಯೋಜನೆಯ ಮೊತ್ತ ರೈತರ ಖಾತೆಗೆ ಜಮೆ ಮಾಡಲು ಇಲಾಖೆಯು ಸಹಕಾರಿ ಸಂಘಗಳಿಗೆ ಪುನಃ ನೀಡಿರುವ ಎಡಿಟಿಂಗ್ ಬಗ್ಗೆ ವಿವರ ತಿಳಿಯಲು ತಾಲೂಕು ರೈತ ಸಂಘದ ಸದಸ್ಯರು ತಹಶೀಲ್ದಾರ್ ಭೇಟಿ ಮಾಡಿದರು.
ಇದಕ್ಕೆ ಕೂಡಲೆ ಸ್ಪಂದಿಸಿ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಸುಳ್ಯ ಸಿ ಎ ಬ್ಯಾಂಕ್ ನ ವ್ಯವಸ್ಥಾಪಕರನ್ನು ಕರೆಯಿಸಿ ವಿವರ ನೀಡುವಂತೆ ತಿಳಿಸಿದರು. ಈ ಸಂಧರ್ಭದಲ್ಲಿ ತಾಲೂಕು ರೈತ ಸಂಘದ ಅಧ್ಯಕ್ಷ ಲೋಲಜಾಕ್ಷ ಭೂತಕಲ್ಲು , ಸದಸ್ಯರಾದ ಸಚಿನ್ ರಾಜ್ ಶೆಟ್ಟಿ ಪೆರುವಾಜೆ, ಹರೀಶ್ ಕೊಯಿಂಗಾಜೆ, ದಿನೇಶ ನಾಗಪಟ್ಟಣ, ಧರ್ಮಪಾಲ ಗೌಡ ಕೊಯಿಂಗಾಜೆ, ದಯಾನಂದ ಪಾತಿಕಲ್ಲು, ಪಿ. ಎಂ. ರಫೀಕ್ , ದಿವಾಕರ ಪೈ ಆರಂಬೂರು ಮತ್ತಿತರರು ಉಪಸ್ಥಿತರಿದ್ದರು.
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…