ಸುಳ್ಯ: ಸರಕಾರ ಘೋಷಿಸಿರುವ ಸಾಲಮನ್ನಾ ಯೋಜನೆಯ ಮೊತ್ತ ರೈತರ ಖಾತೆಗೆ ಜಮೆ ಮಾಡಲು ಇಲಾಖೆಯು ಸಹಕಾರಿ ಸಂಘಗಳಿಗೆ ಪುನಃ ನೀಡಿರುವ ಎಡಿಟಿಂಗ್ ಬಗ್ಗೆ ವಿವರ ತಿಳಿಯಲು ತಾಲೂಕು ರೈತ ಸಂಘದ ಸದಸ್ಯರು ತಹಶೀಲ್ದಾರ್ ಭೇಟಿ ಮಾಡಿದರು.
ಇದಕ್ಕೆ ಕೂಡಲೆ ಸ್ಪಂದಿಸಿ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಸುಳ್ಯ ಸಿ ಎ ಬ್ಯಾಂಕ್ ನ ವ್ಯವಸ್ಥಾಪಕರನ್ನು ಕರೆಯಿಸಿ ವಿವರ ನೀಡುವಂತೆ ತಿಳಿಸಿದರು. ಈ ಸಂಧರ್ಭದಲ್ಲಿ ತಾಲೂಕು ರೈತ ಸಂಘದ ಅಧ್ಯಕ್ಷ ಲೋಲಜಾಕ್ಷ ಭೂತಕಲ್ಲು , ಸದಸ್ಯರಾದ ಸಚಿನ್ ರಾಜ್ ಶೆಟ್ಟಿ ಪೆರುವಾಜೆ, ಹರೀಶ್ ಕೊಯಿಂಗಾಜೆ, ದಿನೇಶ ನಾಗಪಟ್ಟಣ, ಧರ್ಮಪಾಲ ಗೌಡ ಕೊಯಿಂಗಾಜೆ, ದಯಾನಂದ ಪಾತಿಕಲ್ಲು, ಪಿ. ಎಂ. ರಫೀಕ್ , ದಿವಾಕರ ಪೈ ಆರಂಬೂರು ಮತ್ತಿತರರು ಉಪಸ್ಥಿತರಿದ್ದರು.
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ…
ಎಲ್ ನಿನೊ ಪರಿಣಾಮದಿಂದ 2027ರಲ್ಲಿ ಎಣ್ಣೆ ಸಾರ್ಡಿನ್ ಮೀನುಗಳ ಉತ್ಪಾದನೆ ಕುಸಿಯುವ ಸಾಧ್ಯತೆ…
ದೇಶದ ಬಹುತೇಕ ಭಾಗಗಳಿಂದ ಮಳೆ ಮೋಡಗಳು ಕಡಿಮೆಯಾಗಲು ಪಶ್ಚಿಮ ಪೆಸಿಫಿಕ್ನ ಪ್ರಬಲ ಚಂಡಮಾರುತ…
ಜುಲೈ ಮೊದಲ ವಾರದ ಚೇತರಿಕೆಯ ಬಳಿಕ ದೇಶದ ಮುಂಗಾರು ಮತ್ತೆ ದುರ್ಬಲಗೊಂಡಿದ್ದು, ಮಳೆ…
ಯಾರನ್ನಾದರೂ ಆರೋಪಿಸುವ ಮೊದಲು ಅವರ ಪರಿಸ್ಥಿತಿ ಅರ್ಥಮಾಡಿಕೊಳ್ಳುವ ಪ್ರಯತ್ನ ಮಾಡಿದರೆ ಅನೇಕ ಸಂಬಂಧಗಳು…
ಹವಾಮಾನ ಬದಲಾವಣೆಯಿಂದ ಮಳೆಗಾಲದಲ್ಲೂ ಅಪಾಯಕಾರಿ ಹೀಟ್ ಸ್ಟ್ರೆಸ್ ಹೆಚ್ಚುವ ಸಾಧ್ಯತೆ ಇದೆ ಎಂದು…