ಸುಳ್ಯ: ಸರಕಾರ ಘೋಷಿಸಿರುವ ಸಾಲಮನ್ನಾ ಯೋಜನೆಯ ಮೊತ್ತ ರೈತರ ಖಾತೆಗೆ ಜಮೆ ಮಾಡಲು ಇಲಾಖೆಯು ಸಹಕಾರಿ ಸಂಘಗಳಿಗೆ ಪುನಃ ನೀಡಿರುವ ಎಡಿಟಿಂಗ್ ಬಗ್ಗೆ ವಿವರ ತಿಳಿಯಲು ತಾಲೂಕು ರೈತ ಸಂಘದ ಸದಸ್ಯರು ತಹಶೀಲ್ದಾರ್ ಭೇಟಿ ಮಾಡಿದರು.
ಇದಕ್ಕೆ ಕೂಡಲೆ ಸ್ಪಂದಿಸಿ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಸುಳ್ಯ ಸಿ ಎ ಬ್ಯಾಂಕ್ ನ ವ್ಯವಸ್ಥಾಪಕರನ್ನು ಕರೆಯಿಸಿ ವಿವರ ನೀಡುವಂತೆ ತಿಳಿಸಿದರು. ಈ ಸಂಧರ್ಭದಲ್ಲಿ ತಾಲೂಕು ರೈತ ಸಂಘದ ಅಧ್ಯಕ್ಷ ಲೋಲಜಾಕ್ಷ ಭೂತಕಲ್ಲು , ಸದಸ್ಯರಾದ ಸಚಿನ್ ರಾಜ್ ಶೆಟ್ಟಿ ಪೆರುವಾಜೆ, ಹರೀಶ್ ಕೊಯಿಂಗಾಜೆ, ದಿನೇಶ ನಾಗಪಟ್ಟಣ, ಧರ್ಮಪಾಲ ಗೌಡ ಕೊಯಿಂಗಾಜೆ, ದಯಾನಂದ ಪಾತಿಕಲ್ಲು, ಪಿ. ಎಂ. ರಫೀಕ್ , ದಿವಾಕರ ಪೈ ಆರಂಬೂರು ಮತ್ತಿತರರು ಉಪಸ್ಥಿತರಿದ್ದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…