ಸುಳ್ಯ: ಸರಕಾರ ಘೋಷಿಸಿರುವ ಸಾಲಮನ್ನಾ ಯೋಜನೆಯ ಮೊತ್ತ ರೈತರ ಖಾತೆಗೆ ಜಮೆ ಮಾಡಲು ಇಲಾಖೆಯು ಸಹಕಾರಿ ಸಂಘಗಳಿಗೆ ಪುನಃ ನೀಡಿರುವ ಎಡಿಟಿಂಗ್ ಬಗ್ಗೆ ವಿವರ ತಿಳಿಯಲು ತಾಲೂಕು ರೈತ ಸಂಘದ ಸದಸ್ಯರು ತಹಶೀಲ್ದಾರ್ ಭೇಟಿ ಮಾಡಿದರು.
ಇದಕ್ಕೆ ಕೂಡಲೆ ಸ್ಪಂದಿಸಿ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಸುಳ್ಯ ಸಿ ಎ ಬ್ಯಾಂಕ್ ನ ವ್ಯವಸ್ಥಾಪಕರನ್ನು ಕರೆಯಿಸಿ ವಿವರ ನೀಡುವಂತೆ ತಿಳಿಸಿದರು. ಈ ಸಂಧರ್ಭದಲ್ಲಿ ತಾಲೂಕು ರೈತ ಸಂಘದ ಅಧ್ಯಕ್ಷ ಲೋಲಜಾಕ್ಷ ಭೂತಕಲ್ಲು , ಸದಸ್ಯರಾದ ಸಚಿನ್ ರಾಜ್ ಶೆಟ್ಟಿ ಪೆರುವಾಜೆ, ಹರೀಶ್ ಕೊಯಿಂಗಾಜೆ, ದಿನೇಶ ನಾಗಪಟ್ಟಣ, ಧರ್ಮಪಾಲ ಗೌಡ ಕೊಯಿಂಗಾಜೆ, ದಯಾನಂದ ಪಾತಿಕಲ್ಲು, ಪಿ. ಎಂ. ರಫೀಕ್ , ದಿವಾಕರ ಪೈ ಆರಂಬೂರು ಮತ್ತಿತರರು ಉಪಸ್ಥಿತರಿದ್ದರು.
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…
ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…